/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

Ugadi Song : ಹಿರಿಯಸಾಹಿತಿ, ನಿರ್ದೇಶಕ ಡಾ.ವಿ. ನಾಗೇಂದ್ರಪ್ರಸಾದ್ ಅವರು ಒಬ್ಬ ಪರಿಸರ ಪ್ರೇಮಿಯಾಗಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಚಿತ್ರ  'ಕೃಷ್ಣಾವತಾರ'  
ಸಿರಿ ವೈ.ಎಸ್.ಆರ್. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಯುಗಾದಿ ಹಬ್ಬಕ್ಕಾಗಿ ವಿಶೇಷ ಹಾಡೊಂದನ್ನು ಡಾ.ವಿ. ನಾಗೇಂದ್ರಪ್ರಸಾದ್ ಅವರು ಬರೆದಿದ್ದಾರೆ.

'ಯಗಗಳ ಆದಿ ಯುಗಾದಿ' ಎಂಬ ಯುಗಾದಿ ಮಹತ್ವ ಸಾರುವ ಸಾಹಿತ್ಯ ಒಳಗೊಂಡ ಈ ಲಿರಿಕಲ್ ವಿಡಿಯೋ ಹಾಡನ್ನು ಮೈಸೂರು ಮಹಾರಾಜರಾದ ಯದುವೀರ್ ಒಡೆಯರ್ ಅವರು ಬಿಡುಗಡೆ ಮಾಡಿದರು. ಮುಂದಿನ ದಿನಗಳಲ್ಲಿ ಇದು ಯುಗಾದಿ ಹಬ್ಬದ ಖಾಯಂ ಹಾಡಾಗುವಂಥ ಎಲ್ಲಾ ಲಕ್ಷಣಗಳು ಈಗಾಗಲೇ ಗೋಚರಿಸಿವೆ. ಅಷ್ಟೊಂದು ಪರಿಣಾಮಕಾರಿಯಾದ ಸಾಹಿತ್ಯ, ರಾಗಸಂಯೋಜನೆ ಈ ಹಾಡಿನಲ್ಲಿದೆ. ಮ್ಯೂಸಿಕ್ ಬಜಾರ್ ಯು ಟ್ಯೂಬ್ ಚಾನಲ್ ನಲ್ಲಿ ಈ ಹಾಡು ಬಿಡುಗಡೆಯಾಗಿದೆ.

ಇದನ್ನೂ ಓದಿ: ಪ್ರಭಾಸ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಾಗಾರ್ಜುನ.. ಕ್ರೇಜಿ ಕಾಂಬಿನೇಷನ್ ಎಂದ ಫ್ಯಾನ್ಸ್!! 

ಮಾಯಾಬಜಾರ್ ಫಿಲಂಸ್ ಬ್ಯಾನರ್ ಅಡಿ ಗುರುಪ್ರಸಾದ್ ಕೆ. ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಶುಭ ರಕ್ಷಾ, ತ್ರಿವೇಣಿ ರಾಜ್ ಚಿತ್ರದ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ವಿಶ್ವನಾಥ್, ಮಾನಸಿ ಸುಧೀರ್, ರಘು ರಾಮನಕೊಪ್ಪ, ಪ್ರಕಾಶ್ ತುಮ್ಮಿನಾಡ್ ಹಾಗೂ  ಇತರರು  ಉಳಿದ ತಾರಾಗಣದಲ್ಲಿದ್ದಾರೆ.

ಇನ್ನು ಈ ಚಿತ್ರಕ್ಕೆ ರಾಜ ಶಿವಶಂಕರ್ ಅವರು ಕ್ಯಾಮೆರಾ ವರ್ಕ್ ಮಾಡಿದ್ದು, ಎಬಿಎಂ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇದನ್ನೂ ಓದಿ: ಕಮಲ್ ಹಾಸನ್ ಪುತ್ರಿ ಪ್ರೈವೇಟ್ ಫೋಟೋಸ್ ಲೀಕ್! ಇಂಥಾ ಸೆಲ್ಪಿ ಕಳಿಸಿದ್ದು ಯಾರಿಗೆ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Section: 
English Title: 
New Song Written By V Nagendra Prasad For Ugadi
News Source: 
Home Title: 

ಯುಗಾದಿ ಹಬ್ಬಕ್ಕಾಗಿ ಬಂತು ವಿ.ನಾಗೇಂದ್ರಪ್ರಸಾದ್ ಬರೆದ ವಿಶೇಷ ಹಾಡು.!

ಯುಗಾದಿ ಹಬ್ಬಕ್ಕಾಗಿ ಬಂತು ವಿ.ನಾಗೇಂದ್ರಪ್ರಸಾದ್ ಬರೆದ ವಿಶೇಷ ಹಾಡು.!
Yes
Is Blog?: 
No
Tags: 
Facebook Instant Article: 
Yes
Highlights: 

ಯುಗಾದಿ ಮಹತ್ವ ಸಾರುವ ಹಾಡು

ಹಾಡಿನ ಲಿರಿಕಲ್ ವಿಡಿಯೋ ರಿಲೀಸ್‌

ವಿ.ನಾಗೇಂದ್ರಪ್ರಸಾದ್ ಬರೆದ ವಿಶೇಷ ಯುಗಾದಿ ಹಾಡು

Mobile Title: 
ಯುಗಾದಿ ಹಬ್ಬಕ್ಕಾಗಿ ಬಂತು ವಿ.ನಾಗೇಂದ್ರಪ್ರಸಾದ್ ಬರೆದ ವಿಶೇಷ ಹಾಡು.!
YASHODHA POOJARI
Publish Later: 
No
Publish At: 
Monday, April 8, 2024 - 14:23
Created By: 
Chethana Devarmani
Updated By: 
Chethana Devarmani
Published By: 
Chethana Devarmani
Request Count: 
1
Is Breaking News: 
No
Word Count: 
189