ರಾಹುಲ್ ದ್ರಾವಿಡ್‌ಗೆ ಭಾರತ ರತ್ನ ನೀಡಿ-ಸುನೀಲ್‌ ಗವಾಸ್ಕರ್

  • Zee Media Bureau
  • Jul 10, 2024, 02:55 PM IST

ಭಾರತ ತಂಡಕ್ಕೆ 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದುಕೊಟ್ಟ ಕೋಚ್ ರಾಹುಲ್ ದ್ರಾವಿಡ್‌ಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತರತ್ನ' ನೀಡಿ ಗೌರವಿಸಬೇಕೆಂದು ಮಾಜಿ ನಾಯಕ ಸುನೀಲ್ ಗವಾಸ್ಕರ್  ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Trending News