ಹುಬ್ಬಳ್ಳಿಯಲ್ಲಿ ವೈಷ್ಣವಿ ದೇವಸ್ಥಾನದ ಅರ್ಚಕನ ಬರ್ಬರ ಹತ್ಯೆ

  • Zee Media Bureau
  • Jul 22, 2024, 06:17 PM IST

ಈಶ್ವರ ನಗರದಲ್ಲಿರುವ ವೈಷ್ಣವಿ ದೇವಸ್ಥಾನದ‌  ಸಂಸ್ಥಾಪಕ ಹಾಗೂ ಅರ್ಚಕ ದೇವಪ್ಪ ಅಲಿಯಾಸ್ ದೇವಿಂದ್ರಪ್ಪ ವನಹಳ್ಳಿಯನ್ನ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿರುವ ಘಟನೆ  ನಡೆದಿದೆ. ಘಟನೆಯಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ. 
 

Trending News