ಲಕ್ಷ್ಮೀ ನಾರಾಯಣ ರಾಜಯೋಗದಿಂದ ಈ ರಾಶಿಯವರ ಜೀವನದಲ್ಲಿ ಸಂಪತ್ತಿನ ಸುರಿ ಮಳೆ!ಪ್ರತಿ ಕಾರ್ಯದಲ್ಲೂ ಸ್ವಯಂ ಲಕ್ಷ್ಮಿಯೇ ಜೊತೆಯಾಗುತ್ತಾಳೆ

ಈ ಬಾರಿ ರೂಪುಗೊಳ್ಳುತ್ತಿರುವ ಲಕ್ಷ್ಮೀ ನಾರಾಯಣ ರಾಜಯೋಗದಿಂದ ಈ ರಾಶಿಯವರ ಜೀವನದಲ್ಲಿ ಸಂತಸದ ಹೊನಲು ಹರಿಯುವುದು. ಪ್ರತಿ ಹಂತದಲ್ಲಿಯೂ ಗೆಲುವು ನಿಮ್ಮದಾಗುವುದು. 
 

ಬೆಂಗಳೂರು : ಎರಡು ಗ್ರಹಗಳು ಒಟ್ಟಿಗೆ ಸೇರಿದಾಗ ವಿಶೇಷ ಯೋಗಗಳು ರೂಪುಗೊಳ್ಳುತ್ತವೆ. ಅದೇ ರೀತಿ ಈ ಬಾರಿ ಕೂಡಾ ಬುಧ ಮತ್ತು ಶುಕ್ರ ಗ್ರಹಗಳು ಒಂದೇ ರಾಶಿಯಲ್ಲಿ ಸೇರಿದಾಗ  ಲಕ್ಷ್ಮೀ ನಾರಾಯಣ ರಾಜಯೋಗ ನಿರ್ಮಾಣವಾಗುತ್ತಿದೆ.ಇದು ಐದು ರಾಶಿಯವರ ಜೀವನದಲ್ಲಿ ಅದೃಷ್ಟವನ್ನು ಹೊತ್ತು ತರಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

1 /6

ಮಕರ ರಾಶಿ : ಭೂಮಿ ಅಥವಾ ಹೊಸ ಮನೆ ಖರೀದಿಗೆ ಒಳ್ಳೆಯ ಸಮಯ.ಆಸ್ತಿ ಖರೀದಿ ಯೋಗ ಇರುವುದರಿಂದ ಈ ಬಗ್ಗೆ ಯೋಚಿಸಿದರೆ ಕೆಲಸ ಕೈಗೂಡುವುದು.ವ್ಯವಹಾರದಲ್ಲಿ ಆರ್ಥಿಕ ಲಾಭ ಹೆಚ್ಚಾಗುವುದು.ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ.ಹೆಜ್ಜೆ ಹೆಜ್ಜೆಗೂ ಪ್ರಗತಿ ಕಾಣುವಿರಿ.  

2 /6

ಮಿಥುನ ರಾಶಿ : ಈ ರಾಶಿಯವರ ಜೀವನದಲ್ಲಿ ಸಂಪತ್ತು ಹೆಚ್ಚಾಗುವುದು.ವ್ಯಾಪಾರಸ್ಥರು ಅನೇಕ ಅತ್ಯುತ್ತಮ ಗಳಿಕೆಯ ಅವಕಾಶಗಳನ್ನು ಪಡೆಯುತ್ತಾರೆ. ಆದಾಯ ಹೆಚ್ಚಾಗುವುದು. ಕಚೇರಿ ಕೆಲಸದಲ್ಲಿಯೂ ನಿಮ್ಮ ಕೆಲಸಕ್ಕೆ ವಿಶೇಷ ಮನ್ನಣೆ ಸಿಗುವುದು.ಗೌರವ ಹೆಚ್ಚಾಗುತ್ತದೆ.

3 /6

ತುಲಾ ರಾಶಿ :ತುಲಾ ರಾಶಿಯವರು ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಹೊಂದುತ್ತಾರೆ.  ಹಣ ಗಳಿಸುವ ಹೊಸ ವಿಧಾನಗಳನ್ನು ಕಂಡುಕೊಳ್ಳುವಿರಿ.ಆರ್ಥಿಕ ಸ್ಥಿತಿ ಸುಧಾರಿಸಲಿದೆ. ವಿದೇಶ ಪ್ರಯಾಣ ಯೋಗ ಕೂಡಿ ಬರಲಿದೆ.ಕ್ರೀಡಾ ಸ್ಪರ್ಧೆಗಳಲ್ಲಿ ತೊಡಗಿರುವ ಜನರು ಈ ಸಮಯದಲ್ಲಿ ಯಶಸ್ಸನ್ನು ಸಾಧಿಸುತ್ತಾರೆ.

4 /6

ಧನು ರಾಶಿ:ಸಮೃದ್ಧಿ ಕಾಣುವ ಕಾಲ ಇದು.ಧನು ರಾಶಿಯವರ ಜೀವನದಲ್ಲಿ ಅನಿರೀಕ್ಷಿತ ಪ್ರಗತಿ ಕಾಣುವುದು.ಈ ಸಮಯದಲ್ಲಿ ಹಣವನ್ನು ಗಳಿಸಲು ಅನೇಕ ಉತ್ತಮ ಅವಕಾಶಗಳಿವೆ.   ಹಣಕ್ಕೆ ಸಂಬಂಧಿಸಿದ ಅನೇಕ ಹಳೆಯ ಸಮಸ್ಯೆಗಳಿಂದ ಪರಿಹಾರ ಸಿಗುವುದು.ಸಾಲದಿಂದ ಸಂಪೂರ್ಣ ಮುಕ್ತಿ ಸಿಗುವುದು. 

5 /6

ಕುಂಭ ರಾಶಿ : ಕುಂಭ ರಾಶಿಯವರಿಗೆ ಇದು ಶುಭ ಸಮಯ.ಆರ್ಥಿಕ ಲಾಭವಿರುತ್ತದೆ. ವೃತ್ತಿಯಲ್ಲಿ ಬಡ್ತಿ ಸಿಗುವುದು. ವೇತನ ಹೆಚ್ಚಾಗುವುದು.ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ ಕಂಡುಬರಲಿದೆ.ನಿಮಗೆ ಅರಿವೇ ಇರದ ಮೂಲದಿಂದಲೂ ಹಣ ಬರುವುದು. 

6 /6

ಸೂಚನೆ :ಇಲ್ಲಿ ಒದಗಿಸಲಾದ ಮಾಹಿತಿಯು ಜ್ಯೋತಿಷ್ಯ ನಂಬಿಕೆಗಳು, ಸಾಮಾನ್ಯ ನಂಬಿಕೆಗಳನ್ನು ಆಧರಿಸಿದೆ, ZEE KANNADA NEWS ಅದನ್ನು ಖಚಿತಪಡಿಸುವುದಿಲ್ಲ.