Diabetes: ಇದರಲ್ಲಿ ನೆನೆಸಿದ ಈರುಳ್ಳಿಯನ್ನು ಬೆಳಗೆದ್ದು ತಿಂದರೆ ದಿನವಿಡಿ ಕಂಟ್ರೋಲ್‌ನಲ್ಲಿರುತ್ತೆ ಬ್ಲಡ್ ಶುಗರ್‌ !

Onion To Control Blood Sugar : ಈರುಳ್ಳಿ ಆಹಾರದ ಪ್ರಮುಖ ಭಾಗವಾಗಿದ್ದು ಮಧುಮೇಹಿಗಳಿಗೆ ಸಾಕಷ್ಟು ಪ್ರಯೋಜನಕಾರಿಯಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಈರುಳ್ಳಿಯನ್ನು ವಿನೆಗರ್ ನೊಂದಿಗೆ ಬಳಸಿದರೆ ಅದರ ಪ್ರಯೋಜನಗಳು ದ್ವಿಗುಣಗೊಳ್ಳುತ್ತವೆ. ವಿನೆಗರ್‌ನಲ್ಲಿ ಈರುಳ್ಳಿ ನೆನೆಸಿಟ್ಟು ತಿನ್ನುವುದು ಮಧುಮೇಹಿಗಳಿಗೂ ಸಾಕಷ್ಟು ಪ್ರಯೋಜನಕಾರಿಯಾಗಿದೆ. 

2 /6

ಸಣ್ಣ ಕೆಂಪು ಈರುಳ್ಳಿಯನ್ನು ವಿನೆಗರ್‌ನಲ್ಲಿ ನೆನೆಸಿದ ನಂತರ  ವಿಟಮಿನ್ ಬಿ 9 ಮತ್ತು ಫೋಲೇಟ್‌ನಿಂದ ಸಮೃದ್ಧವಾಗುತ್ತವೆ. ಇದು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ. 

3 /6

ಈರುಳ್ಳಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಪ್ರತಿದಿನ ವಿನೆಗರ್‌ನಲ್ಲಿ ನೆನೆಸಿದ ಈರುಳ್ಳಿಯನ್ನು ತಿನ್ನುವುದು ಉತ್ತಮ HDL ಕೊಲೆಸ್ಟ್ರಾಲ್ ಅನ್ನು 30% ರಷ್ಟು ಹೆಚ್ಚಿಸಲು ಸಹಾಯ ಮಾಡುತ್ತದೆ.

4 /6

ಈರುಳ್ಳಿ ಅಲೈಲ್ ಪ್ರೊಪೈಲ್ ಡೈಸಲ್ಫೈಡ್ ಅನ್ನು ಹೊಂದಿರುತ್ತದೆ.ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಬಿಳಿ ವಿನೆಗರ್ ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

5 /6

ಈರುಳ್ಳಿ ತಿನ್ನುವುದರಿಂದ ಹೊಟ್ಟೆ ಮತ್ತು ಸ್ತನ ಕ್ಯಾನ್ಸರ್ ಅನ್ನು ತಡೆಯಬಹುದು. ಈರುಳ್ಳಿಯನ್ನು 24 ಗಂಟೆಗಳಿಗಿಂತ ಹೆಚ್ಚು ಕಾಲ ವಿನೆಗರ್‌ನಲ್ಲಿ ನೆನೆಸಬಾರದು. ಈರುಳ್ಳಿ ಕರಗಲು ಪ್ರಾರಂಭವಾಗುತ್ತದೆ ಮತ್ತು ರುಚಿ ಕಳೆದುಕೊಳ್ಳುತ್ತದೆ.

6 /6

ಈರುಳ್ಳಿಯನ್ನು ವಿನೆಗರ್ ಜೊತೆಗೆ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. (ಸೂಚನೆ: ಈ ಲೇಖನದಲ್ಲಿನ ಮಾಹಿತಿಯು ಮನೆಮದ್ದುಗಳನ್ನು ಆಧರಿಸಿದೆ. ವೈದ್ಯರ ಸಲಹೆ ಬಳಿಕ ಅನುಸರಿಸುವುದು ಸೂಕ್ತ. ಜೀ ಕನ್ನಡ ನ್ಯೂಸ್‌ಇದಕ್ಕೆ ಹೊಣೆಯಲ್ಲ.)