ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ

  • Zee Media Bureau
  • Sep 30, 2024, 02:50 PM IST

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್‌ ಜಾಮೀನು ನಿರೀಕ್ಷೆಯಲ್ಲಿ ಕಾಲ ಕಳೆಯುತ್ತಿರುವ ಕರಿಯ ಇಂದು ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಐದು ಜನ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ದರ್ಶನ್, ಪವಿತ್ರ, ವಿನಯ್ ಸೇರಿ 5 ಆರೋಪಿಗಳು 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಅರ್ಜಿ‌ ವಿಚಾರಣೆ ದರ್ಶನ್ ಪರ ಸುನೀಲ್, ಪವಿತ್ರ ಪರ ಟಾಮಿ ಸೆಬಾಸ್ಟಿಯನ್ ವಾದ

Trending News