ದುಡಿದ ದುಡ್ಡು ಜೇಬಲ್ಲಿ ಉಳಿಯಬೇಕೆಂದರೆ ಪರ್ಸ್‌ʼನಲ್ಲಿ ಈ ಎಲೆ ಇಡಿ..! ನಿಮ್ಮ ಸಾಲವೂ ತೀರುತ್ತೆ..

Money attract : ಮಾತೆ ಶ್ರೀ ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಪಡೆಯಲು ಬಯಸಿದರೆ, ನಿಮ್ಮ ಸಾಲ ಮತ್ತು ದುಡಿದ ಹಣ ನಿಮ್ಮ ಹತ್ತಿರ ಉಳಿಯಬೇಕು ಎನ್ನುವ ಆಸೆ ನಿಮ್ಮಲ್ಲಿ ಇದ್ದರೆ.. ಈ ಎಲೆಯನ್ನು ನಿಮ್ಮ ಪರ್ಸ್ ಅಥವಾ ಜೇಬಿನಲ್ಲಿ ಇಟ್ಟುಕೊಳ್ಳಿ..  ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..

Written by - Krishna N K | Last Updated : Oct 12, 2024, 11:36 PM IST
    • ಸಾಲ ಮತ್ತು ದುಡಿದ ಹಣ ನಿಮ್ಮ ಹತ್ತಿರ ಉಳಿಯಬೇಕು ಎನ್ನುವ ಆಸೆ ನಿಮ್ಮಲ್ಲಿ ಇದೆಯೇ
    • ಶ್ರೀ ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಪಡೆಯಲು ಬಯಸಿದರೆ ಹೀಗೆ ಮಾಡಿ
    • ನಿಮ್ಮ ಪರ್ಸ್ ಅಥವಾ ಜೇಬಿನಲ್ಲಿ ಇಟ್ಟುಕೊಳ್ಳುವುದು ಲಕ್ಷ್ಮಿ ದೇವಿಯ ಆಶೀರ್ವಾದವನ್ನು ತರುತ್ತದೆ..
ದುಡಿದ ದುಡ್ಡು ಜೇಬಲ್ಲಿ ಉಳಿಯಬೇಕೆಂದರೆ ಪರ್ಸ್‌ʼನಲ್ಲಿ ಈ ಎಲೆ ಇಡಿ..! ನಿಮ್ಮ ಸಾಲವೂ ತೀರುತ್ತೆ.. title=

Ways to attract money : ಆರ್ಥಿಕ ಲಾಭಕ್ಕಾಗಿ ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದಲ್ಲಿ ಹಲವು ಪರಿಹಾರಗಳನ್ನು ಸೂಚಿಸಲಾಗಿದೆ. ಪರ್ಸ್ ಅಥವಾ ಜೇಬಿನಲ್ಲಿ ಕೆಲವು ವಸ್ತುಗಳನ್ನು ಇಟ್ಟುಕೊಳ್ಳುವುದರಿಂದ ಲಕ್ಷ್ಮಿ ದೇವಿಯ ಆಶೀರ್ವಾದ ನಿಮಗೆ ಲಭಿಸುತ್ತದೆ.. ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಪಡೆಯಲು ಬಯಸಿದರೆ, ನೀವು ಇಂದಿನಿಂದಲೇ ನಿಮ್ಮ ಪರ್ಸ್ ಅಥವಾ ಜೇಬಿನಲ್ಲಿ ಈ ವಸ್ತುಗಳನ್ನು ಇಡಲು ಪ್ರಾರಂಭಿಸಬೇಕು. ವಾಸ್ತು ಶಾಸ್ತ್ರದ ತಜ್ಞರ ಹೇಳುವ ಪ್ರಕಾರ, ಈ 10 ವಸ್ತುಗಳಲ್ಲಿ ಯಾವುದಾದರೂ ಒಂದನ್ನು ನಿಮ್ಮ ಪರ್ಸ್ ಅಥವಾ ಜೇಬಿನಲ್ಲಿ ಇಟ್ಟುಕೊಳ್ಳುವುದು ಲಕ್ಷ್ಮಿ ದೇವಿಯ ಆಶೀರ್ವಾದವನ್ನು ತರುತ್ತದೆ..

ಈ ವಸ್ತುಗಳಲ್ಲಿ ಯಾವುದಾದರೂ ಒಂದನ್ನು ಪರ್ಸ್ ಅಥವಾ ಜೇಬಿನಲ್ಲಿ ಇಟ್ಟುಕೊಳ್ಳುವುದು ಲಕ್ಷ್ಮಿ ದೇವಿಯ ಆಶೀರ್ವಾದಕ್ಕೆ ಕಾರಣವಾಗುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ.. ವಾಸ್ತು ನಿಯಮದ ಪ್ರಕಾರ, ಪರ್ಸ್‌ʼನಲ್ಲಿ ಬೆಳ್ಳಿಯ ನಾಣ್ಯವನ್ನು ಇಟ್ಟುಕೊಳ್ಳುವುದರಿಂದ ಆರ್ಥಿಕ ಸ್ಥಿತಿಯು ಉತ್ತಮಗೊಳ್ಳುತ್ತದೆ. ಈ ನಾಣ್ಯವನ್ನು ಲಕ್ಷ್ಮಿ ದೇವಿಗೆ ಅರ್ಪಿಸಿ, ನಂತರ ಅದನ್ನು ನಿಮ್ಮ ಪರ್ಸ್‌ʼನಲ್ಲಿ ಇರಿಸಿ. ಹೀಗೆ ಮಾಡುವುದರಿಂದ ಹಣಕಾಸಿನ ಪರಿಸ್ಥಿತಿಯಲ್ಲಿ ಶೀಘ್ರದಲ್ಲೇ ಸುಧಾರಣೆಯಾಗುತ್ತದೆ.

ಇದನ್ನೂ ಓದಿ:ಪ್ರೋಟೀನ್‌ನಿಂದ ಹಿಡಿದು ಕ್ಯಾನ್ಸರ್‌ ವರೆಗೆ ಈ ರೋಗಗಳನ್ನು ದೂರವಿಡುತ್ತೆ ಕೋಳಿ..! ಆದರೆ.. ಈ ರೀತಿ ತಿನ್ನಬೇಕು..

ಶ್ರೀ ಯಂತ್ರ:  ಈ ಯಂತ್ರ ತಾಯಿ ಲಕ್ಷ್ಮಿಯ ಸಂಕೇತವೆಂದು ಪರಿಗಣಿಸಲಾಗಿದೆ. ಶ್ರೀ ಯಂತ್ರವನ್ನು ಪರ್ಸ್‌ʼನಲ್ಲಿ ಇಟ್ಟುಕೊಳ್ಳುವುದರಿಂದ ಜೀವನದಲ್ಲಿ ಧನಾತ್ಮಕ ಶಕ್ತಿಯನ್ನು ತರುತ್ತದೆ. ಈ ಪರಿಹಾರವು ಆರ್ಥಿಕ ಪ್ರಗತಿಗೂ ಕಾರಣವಾಗುತ್ತದೆ ಎಂದು ಜ್ಯೋತಿಷ್ಯದಲ್ಲಿ ಹೇಳಲಾಗುತ್ತದೆ. 

ಗೋಮತಿ ಚಕ್ರ: ಗೋಮತಿ ಚಕ್ರವನ್ನು ಲಕ್ಷ್ಮಿ ದೇವಿಯ ನೆಚ್ಚಿನ ವಸ್ತುಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ, ಗೋಮತಿ ಚಕ್ರವನ್ನು ಪರ್ಸ್‌ನಲ್ಲಿ ಇಡುವುದರಿಂದ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಜೊತೆಗೆ ಸಾಲದಿಂದ ಮುಕ್ತರಾಗುತ್ತಾರೆ. (ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಜ್ಯೋತಿಷ್ಯವನ್ನು ಆಧರಿಸಿದೆ ಮತ್ತು ಮಾಹಿತಿಗಾಗಿ ಮಾತ್ರ ನೀಡಲಾಗುತ್ತಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News