ದೀಪಾವಳಿಗೂ ಮುನ್ನವೇ ಲಕ್ಷ್ಮೀ ಕಟಾಕ್ಷ !ಒಂದೇ ಸಮನೆ ಏರುತ್ತಲೇ ಹೋಗುವುದು ಈ ರಾಶಿಯವರ ಸಂಪತ್ತು, ಸ್ಥಾನಮಾನ, ಗೌರವ!

ದೀಪಾವಳಿಗೂ ಮುನ್ನ ರೂಪುಗೊಳ್ಳುವ ಈ ರಾಜಯೋಗ ಅನೇಕ ರಾಶಿಗಳ ಅದೃಷ್ಟವನ್ನು ಬೆಳಗಿಸುತ್ತದೆ. 
 

ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದಲ್ಲಿ, ನವಗ್ರಹಗಳ ಪೈಕಿ ಗುರುವಿಗೆ ವಿಶೇಷ ಸ್ಥಾನಮಾನವಿದೆ. ಇದನ್ನು ಅತ್ಯಂತ ಮಂಗಳಕರ ಗ್ರಹ ಎಂದು ಕರೆಯಲಾಗುತ್ತದೆ. ಗುರು ನಮ್ಮ ಜಾತಕದಲ್ಲಿ ಶುಭ ಸ್ಥಾನದಲ್ಲಿ ಇದ್ದರೆ ಜೀವನದಲ್ಲಿ ಎಲ್ಲವೂ ಶುಭವೇ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಚಂದ್ರ ಮತ್ತು ಗುರು ಸಂಯೋಗದಿಂದ ಅಂದರೆ ಈ ಎರಡೂ ಗ್ರಹಗಳು ಒಂದೇ ರಾಶಿಯಲ್ಲಿ ಸೇರಿದಾಗ ಗಜಕೇಸರಿ ಯೋಗ ನಿರ್ಮಾಣವಾಗುತ್ತದೆ.ದೀಪಾವಳಿಗೂ ಮುನ್ನ ರೂಪುಗೊಳ್ಳುವ ಈ ರಾಜಯೋಗ ಅನೇಕ ರಾಶಿಗಳ ಅದೃಷ್ಟವನ್ನು ಬೆಳಗಿಸುತ್ತದೆ. 

2 /5

ಮೇಷ ರಾಶಿ :ಈ ರಾಶಿಯ ಸಂಪತ್ತಿನ ಮನೆಯಲ್ಲಿಯೇ ಗಜಕೇಸರಿ ಯೋಗ  ರೂಪುಗೊಳ್ಳುತ್ತಿದೆ.ಹೀಗಾಗಿ ಲಕ್ಷ್ಮಿ ದೇವಿಯ ವಿಶೇಷ ಆಶೀರ್ವಾದ ಈ ರಾಶಿಯವರ ಮೇಲೆ ಇರಲಿದೆ.ಯಾವುದೇ ಕ್ಷೇತ್ರಕ್ಕೆ ಕಾಲಿಟ್ಟರೂ ಯಶಸ್ಸು ನಿಮ್ಮದೇ.ಅತಿಯಾಗಿ ಆರ್ಥಿಕ ಲಾಭ ಪಡೆಯುವ ಸಮಯವಿದು.    

3 /5

ತುಲಾ ರಾಶಿ :ನಿಮ್ಮ ಜೀವನದಲ್ಲಿ ಒಳ್ಳೆಯ ದಿನ ಇಲ್ಲಿಂದಲೇ ಆರಂಭ.ಮಾಡುವ ಪ್ರತಿ ಕೆಲಸದಲ್ಲಿ ಯಶಸ್ಸು ಸಿಗುವುದು. ಉದ್ಯೋಗದಲ್ಲಿ ಕಾಯುತ್ತಿದ್ದ ಉತ್ತಮ ಅವಕಾಶ ಈಗ ಸಿಗುವುದು. ಸಾಲದಿಂದ ಮುಕ್ತಿ ಸಿಗುವುದು. ಸ್ವಂತ ಮನೆಯ ಕನಸು ನನಸಾಗುವುದು.     

4 /5

ಕನ್ಯಾ ರಾಶಿ :ಈ ರಾಶಿಯ ಅದೃಷ್ಟದ ಮನೆಯಲ್ಲಿಯೇ ಗಜಕೇಸರಿ ಯೋಗ ರೂಪುಗೊಳ್ಳುತ್ತಿದೆ.ಹೀಗಾಗಿ ಅದೃಷ್ಟ ನಿಮ್ಮ ಬೆನ್ನಿಗಿರಲಿದೆ. ಜೀವನದಲ್ಲಿ ಸಿರಿ ಸಂಪತ್ತು, ಸಂತೋಷ ನೆಮ್ಮದಿ ಹತ್ತು ಪಾಲು ಹೆಚ್ಚುವುದು. ವಾಹನ, ಜಮೀನು ಖರೀದಿ ಭಾಗ್ಯ ಇದೆ.  

5 /5

ಸೂಚನೆ: ಈ ಲೇಖನವು  ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ನಂಬಿಕೆಯನ್ನು  ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ.