ಇಂದು ಕಾವೇರಿ 5ನೇ ಹಂತ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ

  • Zee Media Bureau
  • Oct 16, 2024, 04:55 PM IST

ಕಾವೇರಿ 5ನೇ ಹಂತ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ ಇಂದು ಬೆಳಗ್ಗೆ 11:30ಕ್ಕೆ ಚಾಲನೆ ನೀಡಲಿರುವ ಸಿಎಂ-ಡಿಸಿಎಂ ಮಂಡ್ಯ ಜಿಲ್ಲೆ ಮಳವಳ್ಳಿ ತಾ. ಟಿ.ಕೆ‌.ಹಳ್ಳಿಯಲ್ಲಿ ಕಾರ್ಯಕ್ರಮ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಇಂದಿನಿಂದ BBMP ವ್ಯಾಪ್ತಿಯ 110 ಹಳ್ಳಿಗಳಿಗೆ ನೀರು ಸರಬರಾಜು

Trending News