Siddaramaiah: 'ಸಿಎಂ ಸ್ಥಾನದಿಂದ 'ಬಿಎಸ್ ವೈ' ಕೆಳಗಿಳಿಯೋದು ಪಕ್ಕಾ'

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಅಧಿಕಾರದಿಂದ ಕೆಳಗಿಳಿಸುವುದು ಖಚಿತ, ಯಾವ ಸಮಯ ಎನ್ನುವುದು ಅವರೇ ಹೇಳಬೇಕೆಂದು ಪರೋಕ್ಷವಾಗಿ ಟಾಂಗ್ ಕೊಟ್ಟರು.

Last Updated : Jan 10, 2021, 09:44 PM IST
  • ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಖಚಿತ- ಸಿದ್ದರಾಮಯ್ಯ
  • ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಅಧಿಕಾರದಿಂದ ಕೆಳಗಿಳಿಸುವುದು ಖಚಿತ, ಯಾವ ಸಮಯ ಎನ್ನುವುದು ಅವರೇ ಹೇಳಬೇಕೆಂದು ಪರೋಕ್ಷವಾಗಿ ಟಾಂಗ್ ಕೊಟ್ಟರು.
  • ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಹೋರಾಟ, ಸಂಘರ್ಷದ ಹಿನ್ನೆಲೆಯಲ್ಲಿ ಬಂದಿದೆ. ಬಿಜೆಪಿಗೆ ಈ ಇಂಥ ಹಿನ್ನೆಲೆ ಇದೆಯೇ ಎಂದು ಪ್ರಶ್ನಿಸಿದರು.
 Siddaramaiah: 'ಸಿಎಂ ಸ್ಥಾನದಿಂದ 'ಬಿಎಸ್ ವೈ' ಕೆಳಗಿಳಿಯೋದು ಪಕ್ಕಾ' title=

ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಖಚಿತ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪುನರುಚ್ಛರಿಸಿದರು.

ರವಿವಾರ ರಾತ್ರಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(B.S.Yeddyurappa) ಅವರನ್ನು ಸಿಎಂ ಅಧಿಕಾರದಿಂದ ಕೆಳಗಿಳಿಸುವುದು ಖಚಿತ, ಯಾವ ಸಮಯ ಎನ್ನುವುದು ಅವರೇ ಹೇಳಬೇಕೆಂದು ಪರೋಕ್ಷವಾಗಿ ಟಾಂಗ್ ಕೊಟ್ಟರು.

ನಾಡು ಕಂಡ ಅಪ್ರತಿಮ ದಾನವೀರ ಶಿರಸಂಗಿ ಲಿಂಗರಾಜ ದೇಸಾಯಿ

ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಹೋರಾಟ, ಸಂಘರ್ಷದ ಹಿನ್ನೆಲೆಯಲ್ಲಿ ಬಂದಿದೆ. ಬಿಜೆಪಿಗೆ ಈ ಇಂಥ ಹಿನ್ನೆಲೆ ಇದೆಯೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷ ಮಾಸ್ ಆಧಾರಿತ ಪಕ್ಷವಾಗಿತ್ತು. ಇದೀಗ ಕಾರ್ಯಕರ್ತರ ಆಧಾರಿತ ಪಕ್ಷವಾಗುವತ್ತ ಸಾಗುತ್ತಿದೆ ಎಂದರು.

BJP: ಇದೇ 11ರಿಂದ 13ರವರೆಗೆ ರಾಜ್ಯದಲ್ಲಿ 'ಬಿಜೆಪಿ ಜನಸೇವಕ ಸಮಾವೇಶ'..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News