B Sriramulu: ಸಚಿವ ಶ್ರೀರಾಮುಲು ಮುಂದೇ ಆತ್ಮಹತ್ಯೆಗೆ ಯತ್ನಿಸಿದ ಸ್ವಾಮೀಜಿ..!

ಬಿಜೆಪಿ ಕಚೇರಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದ್ದ ವೇಳೆ ಶರಣರ ಸುಜ್ಞಾನ ಮಂಟಪದ ತಿಪ್ಪೇರುದ್ರ ಸ್ವಾಮೀಜಿ ಆತ್ಮಹತ್ಯೆಗೆ ಯತ್ನ

Last Updated : Feb 13, 2021, 07:01 PM IST
  • ಸಚಿವ ಬಿ. ಶ್ರೀರಾಮುಲು ಮುಂದೆಯೇ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
  • ಬಿಜೆಪಿ ಕಚೇರಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದ್ದ ವೇಳೆ ಶರಣರ ಸುಜ್ಞಾನ ಮಂಟಪದ ತಿಪ್ಪೇರುದ್ರ ಸ್ವಾಮೀಜಿ ಆತ್ಮಹತ್ಯೆಗೆ ಯತ್ನ
  • ಪಕ್ಷದ ಕಚೇರಿ ಸಮೀಪ ನಡೆದ ಈ ಅಹಿತಕರ ಘಟನೆಯಿಂದಾಗಿ ಸಚಿವ ರಾಮುಲು ಮಾತ್ರ ಕಕ್ಕಾಬಿಕ್ಕಿಯಾಗಿದ್ದರು.
B Sriramulu: ಸಚಿವ ಶ್ರೀರಾಮುಲು ಮುಂದೇ ಆತ್ಮಹತ್ಯೆಗೆ ಯತ್ನಿಸಿದ ಸ್ವಾಮೀಜಿ..! title=

ಚಿತ್ರದುರ್ಗ: ಸಚಿವ ಬಿ. ಶ್ರೀರಾಮುಲು ಮುಂದೆಯೇ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ಬಿಜೆಪಿ ಕಚೇರಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸಚಿವ(B Sriramulu)ರು ಭಾಗವಹಿಸಿದ್ದ ವೇಳೆ ಶರಣರ ಸುಜ್ಞಾನ ಮಂಟಪದ ತಿಪ್ಪೇರುದ್ರ ಸ್ವಾಮೀಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ, ತಕ್ಷಣ ಪೋಲೀಸರು ಜಾಗೃತವಾಗಿ ಸ್ವಾಮೀಜಿ ಕೈಯಲ್ಲಿದ್ದ ವಿಷದ ಬಾಟಲಿಯನ್ನು ಕಸಿದುಕೊಂಡು ಅನಾಹುತ ತಪ್ಪಿಸಿದ್ದಾರೆ.

BJP: ಬಿಜೆಪಿಗೆ 'ಖಡಕ್ ಎಚ್ಚರಿಕೆ ಸಂದೇಶ' ನೀಡಿದ ಜಯ ಮೃತ್ಯುಂಜಯ ಸ್ವಾಮೀಜಿ!

ಅಧಿಕಾರ ಹಾಗೂ ಹಣದ ಬಲದಿಂದಾಗಿ ತನಗೆ ನ್ಯಾಯಯುತವಾಗಿ ಸಿಗಬೇಕಿದ್ದ ಪೀಠಾಧಿಕಾರ ಕೈತಪ್ಪಿದೆ ಎಂದು ಸ್ವಾಮೀಜಿ(Swamiji) ಸಚಿವ ರಾಮುಲು ಅವರ ಬಳಿ ಅಳಲು ತೋಡಿಕೊಂಡಿದ್ದಾರೆ.

Ration Card: ರಾಜ್ಯದ 'ಪಡಿತರ ಚೀಟಿದಾರ'ರಿಗೆ ಸರ್ಕಾರದಿಂದ ಬಿಗ್ ಶಾಕ್..!

ಪಕ್ಷ(BJP)ದ ಕಚೇರಿ ಸಮೀಪ ನಡೆದ ಈ ಅಹಿತಕರ ಘಟನೆಯಿಂದಾಗಿ ಸಚಿವ ರಾಮುಲು ಮಾತ್ರ ಕಕ್ಕಾಬಿಕ್ಕಿಯಾಗಿದ್ದರು.

Anand Singh: ವಿಜಯನಗರ ಜಿಲ್ಲೆ ರಚನೆ ನಂತ್ರ ರಾಜಕೀಯ ನಿವೃತ್ತಿ ಬಗ್ಗೆ ಪ್ರತಿಕ್ರಿಯಿಸಿದ ಆನಂದ್‌ ಸಿಂಗ್‌

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News