Siddaramaiah: 'ನೋಡೊದಕ್ಕು, ಹೇಳೊದಕ್ಕು ಅಸಹ್ಯವಾಗುತ್ತೆ, ಇಂತಹ ಮಾನಗೆಟ್ಟ ಸರ್ಕಾರ ಬೇಕಾ?'

'ನನಗೆ ಸಿ.ಡಿ ನೋಡುವುದಕ್ಕೆ, ಹೇಳುವುದಕ್ಕೂ ಅಸಹ್ಯವಾಗುತ್ತೆ, ನಾಚಿಕೆಯಾಗುತ್ತೆ

Last Updated : Mar 3, 2021, 04:16 PM IST
  • ರಾಸಲೀಲೆ ಸಿಡಿ ಬಯಲು ಪ್ರಕರಣ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡಿದ್ದಾರೆ.
  • ಸಧ್ಯ ಅವ್ರು ರಾಜೀನಾಮೆಯನ್ನ ಮುಖ್ಯಮಂತ್ರಿ ಯಡಿಯೂರಪ್ಪನವ್ರು ಅಂಗೀಕರಿಸಿದ್ದು, ರಾಜ್ಯಪಾಲರಿಗೆ ರವಾನಿಸಿದ್ದಾರೆ
  • 'ನನಗೆ ಸಿ.ಡಿ ನೋಡುವುದಕ್ಕೆ, ಹೇಳುವುದಕ್ಕೂ ಅಸಹ್ಯವಾಗುತ್ತೆ, ನಾಚಿಕೆಯಾಗುತ್ತೆ
Siddaramaiah: 'ನೋಡೊದಕ್ಕು, ಹೇಳೊದಕ್ಕು ಅಸಹ್ಯವಾಗುತ್ತೆ, ಇಂತಹ ಮಾನಗೆಟ್ಟ ಸರ್ಕಾರ ಬೇಕಾ?' title=

ದೇವನಹಳ್ಳಿ: ರಾಸಲೀಲೆ ಸಿಡಿ ಬಯಲು ಪ್ರಕರಣ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ(Ramesh Jarkiholi) ಅವರು ರಾಜೀನಾಮೆ ನೀಡಿದ್ದಾರೆ. ಸಧ್ಯ ಅವ್ರು ರಾಜೀನಾಮೆಯನ್ನ ಮುಖ್ಯಮಂತ್ರಿ ಯಡಿಯೂರಪ್ಪನವ್ರು ಅಂಗೀಕರಿಸಿದ್ದು, ರಾಜ್ಯಪಾಲರಿಗೆ ರವಾನಿಸಿದ್ದಾರೆ. ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಸರ್ಕಾರ ಮೇಲೆ ವಾಗ್ದಾಳಿ ನಡೆಸಿದ್ದಾರೆ.

Ramesh Jarkiholi: ರಾಜೀನಾಮೆ ಲೆಟರ್ ನಲ್ಲಿ 'ಮಹತ್ವದ ಅಂಶ ಉಲ್ಲೇಖಿಸಿದ' ಜಾರಕಿಹೊಳಿ!

ದೇವನಹಳ್ಳಿಯಲ್ಲಿ ನಡೆದ ಕಾಂಗ್ರೆಸ್(Congress) ಪಾದಯಾತ್ರೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, 'ನನಗೆ ಸಿ.ಡಿ ನೋಡುವುದಕ್ಕೆ, ಹೇಳುವುದಕ್ಕೂ ಅಸಹ್ಯವಾಗುತ್ತೆ, ನಾಚಿಕೆಯಾಗುತ್ತೆ. ಈಗ ಆ ಸಚಿವ ರಾಜೀನಾಮೆ ಕೊಟ್ಟಿದ್ದಾನಂತೆ. ಅದ್ರೆ, ಆತನ ಸಹೋದರ ಮುಖ್ಯಮಂತ್ರಿಗಳ ಬಳಿ ನಮ್ಮ ಅಣ್ಣನ ರಾಜೀನಾಮೆ ಪಡೆದುಕೊಂಡ್ರೆ ನಿಮ್ಮ ಸಿ.ಡಿ ರಿಲೀಸ್ ಮಾಡ್ತೀನಿ ಎಂದು ಹೇಳ್ತಾನಂತೆ. ಇಂತಹ ಮಾನಗೆಟ್ಟ ಸರ್ಕಾರ ಬೇಕಾ?' ಪ್ರಶ್ನಿಸಿದ್ರು.

Ramesh Jarakiholi : ರಾಸಲೀಲೆ ಪ್ರಕರಣದಲ್ಲಿ ಮಹತ್ವದ ತಿರುವು, ರಮೇಶ್ ಜಾರಕಿಹೊಳಿ ರಾಜೀನಾಮೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News