ನಟಿ ಜಯಂತಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಉಸಿರಾಟದ ತೊಂದರೆಯಿಂದ ವಿಕ್ರಂ ಆಸ್ಪತ್ರೆಗೆ ದಾಖಲಾಗಿರುವ ನಟಿ ಜಯಂತಿಯನ್ನು ಭೇಟಿಯಾಗಿ ಸಿಎಂ ಆರೋಗ್ಯ ವಿಚಾರಿಸಿದರು.

Last Updated : Mar 29, 2018, 01:50 PM IST
ನಟಿ ಜಯಂತಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ title=

ಬೆಂಗಳೂರು: ಉಸಿರಾಟ ಸಮಸ್ಯೆಯಿಂದ ಸೋಮವಾರ ವಿಕ್ರಂ ಆಸ್ಪತ್ರೆಗೆ ದಾಖಲಾಗಿರುವ ನಟಿ ಜಯಂತಿಯನ್ನು ಇಂದು(ಗುರುವಾರ) ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ನಟಿ ಜಯಂತಿ ಶೀಘ್ರ ಗುಣಮುಖರಾಗುವಂತೆ ಮುಖ್ಯಮಂತ್ರಿಯವರು ಹಾರೈಸಿದರು.

Trending News