/kannada/photo-gallery/shukra-gochar-laxmi-narayana-yoga-bless-this-zodiac-signs-with-huge-wealth-and-success-221344 Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು 221344

ಬೆಂಗಳೂರು: ಇದೇ 29ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. 

ಅ. 29ರಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿರುವ ಮೋದಿ, ಅರಮನೆ ಮೈದಾನದಲ್ಲಿ ನಡೆಯಲಿರುವ ಧಾರ್ಮಿಕ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಡತೊರೆ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿರುವ ಸತ್ಸಂಗ ಲಹರಿ ಪಾರಾಯಣೋತ್ಸವ ಮಹಾಸಮರ್ಪಣೆ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅದೇ ದಿನ ಮಧ್ಯಾಹ್ನ ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ ತೆರಳಲಿದ್ದಾರೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾರಂಭದಲ್ಲಿ ಭಾಗಿಯಾಗಲಿರುವ ನಮೋ, ದಕ್ಷಿಣಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಂಡು ಬಳಿಕ ಮಧ್ಯಾಹ್ನ ಬೀದರ್​ಗೆ ತೆರಳಲಿದ್ದಾರೆ. 

ಬೀದರ್-ಕಲಬುರ್ಗಿ ರೈಲು ಮಾರ್ಗ ಲೋಕಾರ್ಪಣೆ ಮಾಡಲಿದ್ದಾರೆ. ಅದೇ ದಿನ ಬೀದರ್​ನಲ್ಲಿ ನಡೆಯಲಿರುವ ಬಿಜೆಪಿ ಬೃಹತ್ ಸಮಾವೇಶ ಉದ್ಘಾಟಿಸಲಿರುವ ಪ್ರಧಾನಿ ಬಳಿಕ ಬೀದರ್​ನಿಂದ ದೆಹಲಿಗೆ ವಾಪಸ್ಸಾಗಲಿದ್ದಾರೆ.

Section: 
English Title: 
Prime Minister 'NAMO' will visit to state On October 29th
News Source: 
Home Title: 

ಅಕ್ಟೋಬರ್ 29 ರಂದು ರಾಜ್ಯಕ್ಕೆ ಪ್ರಧಾನಿ 'ನಮೋ' ಭೇಟಿ

ಅಕ್ಟೋಬರ್ 29 ರಂದು ರಾಜ್ಯಕ್ಕೆ ಪ್ರಧಾನಿ 'ನಮೋ' ಭೇಟಿ
Yes
Is Blog?: 
No
Tags: 
Facebook Instant Article: 
Yes