ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಆದೇಶ

Written by - Zee Kannada News Desk | Last Updated : Jan 19, 2022, 08:13 PM IST
  • ಮಹತ್ವದ ಆದೇಶವೊಂದರಲ್ಲಿ ಈಗ ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಆದೇಶ title=

ಬೆಂಗಳೂರು: ಮಹತ್ವದ ಆದೇಶವೊಂದರಲ್ಲಿ ಈಗ ರಾಜ್ಯ ಸರ್ಕಾರ ನಾಲ್ವರು ಐಪಿಎಸ್  ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: O Antava..Oo Oo Antava Video: 'ಪುಷ್ಪ' ಚಿತ್ರದ ಈ ಹಾಡಿನ ಚಿತ್ರೀಕರಣದ ಮತ್ತೊಂದು ವಿಡಿಯೋ ವೈರಲ್ 

ರಾಮನಗರದ ಎಸ್ಪಿಯಾಗಿ ಕೆ. ಸಂತೋಷ್ ಬಾಬು, ಬಿಎಂಟಿಸಿ ಭದ್ರತೆ ಹಾಗೂ ಜಾಗೃತ ದಳದ ಉಸ್ತುವಾರಿಯನ್ನು ಜಿ.ರಾಧಿಕಾ ಅವರಿಗೆ, ಹಾಗೂ ಬೆಂಗಳೂರು ವೈಟ್ ಫೀಲ್ಡ್ ವಿಭಾಗದ ಡಿಸಿಪಿಯಾಗಿ ಎಸ್. ಗಿರೀಶ್, ಚಿತ್ರದುರ್ಗ ಎಸ್ಪಿಯಾಗಿ ಕೆ.ಪರಶುರಾಮ- ಚಿತ್ರದುರ್ಗ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ಇದನ್ನೂ ಓದಿ: Viral Video: ‘ಪುಷ್ಪ’ ಸಿನಿಮಾದ ಮತ್ತೊಂದು ಹಾಡಿಗೆ ಮಸ್ತ್ ಡ್ಯಾನ್ಸ್ ಮಾಡಿದ ತಾಂಜಾನಿಯಾದ ಯುವಕ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News