ಜೀ ಕನ್ನಡ ನ್ಯೂಸ್‌ನಲ್ಲಿ 'ಕಾಮನ್‌ಮ್ಯಾನ್‌' ಮನದಾಳದ ಮಾತು... ವೀಕ್ಷಿಸಿ ನಾಳೆ ಸಂಜೆ 5.30ಕ್ಕೆ

'ಕಾಮನ್‌ಮ್ಯಾನ್‌' (Commonman) ಮನದಾಳದ ಮಾತು ಎಂಬ ಶೀರ್ಷಿಕೆಯೊಂದಿಗೆ ನಾಳೆ ಸಂಜೆ 5.30ಕ್ಕೆ ಜೀ ಕನ್ನಡ ನ್ಯೂಸ್‌ನಲ್ಲಿ ಸಿಎಂ ಜೊತೆಗಿನ ಸಂವಾದ ಕಾರ್ಯಕ್ರಮ ಪ್ರಸಾರವಾಗಲಿದೆ. 

Written by - Zee Kannada News Desk | Last Updated : Mar 13, 2022, 06:46 PM IST
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಚೊಚ್ಚಲ ಬಜೆಟ್‌
  • ಬಜೆಟ್‌ ಕುರಿತು ಒಂದಿಷ್ಟು ಅನಿಸಿಕೆಗಳನ್ನು ಹಂಚಿಕೊಂಡ ಸಿಎಂ
  • ಜೀ ಕನ್ನಡ ನ್ಯೂಸ್‌ ಜೊತೆ ಮನಬಿಚ್ಚಿ ಮಾತನಾಡಿರೋ ಸಿಎಂ ಬೊಮ್ಮಾಯಿ
  • ಬಜೆಟ್‌ನಲ್ಲಿ ಘೋಷಣೆ ಮಾಡಿರೋ ಯೋಜನೆಗಳ ಅನುಷ್ಠಾನದ ಬಗ್ಗೆ ಮಾಹಿತಿ
ಜೀ ಕನ್ನಡ ನ್ಯೂಸ್‌ನಲ್ಲಿ 'ಕಾಮನ್‌ಮ್ಯಾನ್‌' ಮನದಾಳದ ಮಾತು... ವೀಕ್ಷಿಸಿ ನಾಳೆ ಸಂಜೆ 5.30ಕ್ಕೆ  title=
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ತಾವು ಮಂಡಿಸಿರುವ ಚೊಚ್ಚಲ ಬಜೆಟ್‌ ಕುರಿತು ಒಂದಿಷ್ಟು ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಜೀ ಕನ್ನಡ ನ್ಯೂಸ್‌ (Zee Kannada News) ಜೊತೆ ಮನಬಿಚ್ಚಿ ಮಾತನಾಡಿರೋ ಸಿಎಂ ಬೊಮ್ಮಾಯಿ, ಬಜೆಟ್‌ನಲ್ಲಿ ಘೋಷಣೆ ಮಾಡಿರೋ ಯೋಜನೆಗಳ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಬಾರಿ ಮಂಡನೆಯಾಗಿರುವ ಬಜೆಟ್‌ನಲ್ಲಿ (Karnataka Budget) ಘೋಷಣೆ ಆಗಿರೋ ಯೋಜನೆಗಳೆಲ್ಲವನ್ನೂ ಜಾರಿಗೆ ತರುವ ಪ್ರಾಮಾಣಿಕ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡುತ್ತೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

'ಕಾಮನ್‌ಮ್ಯಾನ್‌' (Commonman) ಮನದಾಳದ ಮಾತು ಎಂಬ ಶೀರ್ಷಿಕೆಯೊಂದಿಗೆ ನಾಳೆ ಸಂಜೆ 5.30ಕ್ಕೆ ಜೀ ಕನ್ನಡ ನ್ಯೂಸ್‌ನಲ್ಲಿ ಸಿಎಂ ಜೊತೆಗಿನ ಸಂವಾದ ಕಾರ್ಯಕ್ರಮ ಪ್ರಸಾರವಾಗಲಿದೆ. ಹೆಚ್ಚಿನ ಮಾಹಿತಿಗಾಗಿ ತಪ್ಪದೇ ವೀಕ್ಷಿಸಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News