ಕಾಗಿನೆಲೆ ಸೇರಿದಂತೆ ಹದಿನೈದಕ್ಕೂ ಹೆಚ್ಚು ಸ್ವಾಮೀಗಳು ಭೇಟಿ

  • Zee Media Bureau
  • Apr 16, 2022, 04:27 PM IST

ಮಾಜಿ ಮಿನಿಸ್ಟರ್‌ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಿದ ಬೆನ್ನಲ್ಲೇ ಶಿವಮೊಗ್ಗದ ಈಶ್ವರಪ್ಪ ನಿವಾಸಕ್ಕೆ ಸ್ವಾಮೀಜಿಗಳು ಭೇಟಿ ನೀಡಿದ್ದಾರೆ. ಕಾಗಿನೆಲೆ ಸೇರಿದಂತೆ ಹದಿನೈದಕ್ಕೂ ಹೆಚ್ಚು ಸ್ವಾಮೀಗಳು ಭೇಟಿ ನೀಡಿದ್ದು, ಈಶ್ವರಪ್ಪ ಜೊತೆ ಚರ್ಚೆ ನಡೆಸಿದ್ದಾರೆ.

Trending News