ಜಿಟಿಡಿ ಪಕ್ಷಕ್ಕೆ ಬಂದ್ರೆ ಸ್ವಾಗತ ಎಂದ ನಾಗೇಂದ್ರ

  • Zee Media Bureau
  • May 15, 2022, 11:50 AM IST

ಜಿ.ಟಿ. ದೇವಗೌಡರು ಬಿಜೆಪಿಗೆ ಬಂದ್ರೆ ಸ್ವಾಗತ ಎಂದು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ನಾಗೇಂದ್ರ ಹೇಳಿದ್ದಾರೆ. ಜಿಟಿಡಿ ಪುತ್ರ ಹರೀಶ್ ಗೌಡನಿಗೆ ಚಾಮರಾಜ ಟಿಕೆಟ್ ನೀಡಬೇಕು ಅಂತಾ ಹೈಕಮಾಂಡ್ ನಿರ್ಧಾರ ಮಾಡಿದ್ರೆ ನಾನು ಕ್ಷೇತ್ರ ತ್ಯಾಗ ಮಾಡ್ತೀನಿ. ಅವ್ರು ಪಕ್ಷಕ್ಕೆ ಬಂದು ಈ ಭಾಗದಲ್ಲಿ ಬಿಜೆಪಿ ಎಂಟತ್ತು ಸ್ಥಾನ ಗೆಲ್ಲಿಸುತ್ತಾರೆ ಅನ್ನೋದಾದ್ರೆ ನಾನು ಕ್ಷೇತ್ರ ತ್ಯಾಗಕ್ಕೂ ಸಿದ್ಧ ಎಂದಿದೆ.

Trending News