ಮಂಗಳೂರಿನಲ್ಲಿ ಮತ್ತೆ ಭುಗಿಲೆದ್ದಿತು ಹಿಜಾಬ್ ವಿವಾದ: ಡಿಸಿ ಕಚೇರಿ ತಲುಪಿದ ಕಿತ್ತಾಟ!

  • Zee Media Bureau
  • May 27, 2022, 11:28 AM IST

ಕೊಂಚ ಕಾಲ ತಣ್ಣಗಿದ್ದ ಹಿಜಾಬ್ ವಿವಾದ ಮತ್ತೆ ಗರಿಗೆದರಿದೆ. ಇಂದು ಏಕಾಏಕಿ ಮಂಗಳೂರಿನ‌ ಯುನಿವರ್ಸಿಟಿ ಕಾಲೇಜಿನಲ್ಲಿ ಹಿಜಾಬ್ ಧಾರಿಣಿ ವಿದ್ಯಾರ್ಥಿನಿಯರ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಆದರೆ ಕಾಲೇಜಿನಿಂದ ಸಕಾರಾತ್ಮಕ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ, ಹಿಜಾಬ್ ಧರಿಸಲು ಅವಕಾಶ ಕೊಡಬೇಕೆಂದು ವಿದ್ಯಾರ್ಥಿಯರು ಇದೀಗ ಡಿಸಿ ಕಚೇರಿ ಮೆಟ್ಟಿಲೇರಿದ್ದಾರೆ. 

Trending News