/kannada/photo-gallery/shikanji-buttermilk-is-helpful-in-dissolving-stubborn-obesity-around-the-waist-249358 ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! 249358

ಮದುವೆ ದಿಬ್ಬಣದ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಕಲಬುರಗಿ ತಾಲೂಕಿನ ಕಡಣಿ ಗ್ರಾಮದ ಬಳಿ ಕಳೆದ ರಾತ್ರಿ ಅಪಘಾತವಾಗಿದೆ. ಕಲಬುರಗಿಯಲ್ಲಿ ಮದುವೆ ಮುಗಿಸಿ ಹಾವನೂರ ಗ್ರಾಮಕ್ಕೆ ತೆರಳುತ್ತಿದ್ದರು ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಸಿದ್ದಮ್ಮ ಮತ್ತು ಶಿವಕುಮಾರ ಎನ್ನುವವರಿಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು 15 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲಬುರಗಿಯ ಟ್ರಾಫಿಕ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆಸಿದೆ.

Section: 
English Title: 
Accident in Kalburgi: Two Death
Home Title: 

ಮದುವೆಗೆ ಹೋದವರಿಗೆ ಕಾದಿತ್ತು ಜವರಾಯನ ಅಟ್ಟಹಾಸ

IsYouTube: 
No
YT Code: 
https://vodakm.zeenews.com/vod/0206_ZK_9AM_MADHUVE_DIBBANA_BUS_ACCIDENT_.mp4/index.m3u8
Image: 
Accident in Kalburgi: Two Death
Tags: 
Request Count: 
1
Mobile Title: 
ಮದುವೆಗೆ ಹೋದವರಿಗೆ ಕಾದಿತ್ತು ಜವರಾಯನ ಅಟ್ಟಹಾಸ
Duration: 
PT2M32S