ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿ ಹಣ ನೀಡದೆ ಮಾರಕಾಸ್ತ್ರ ಬೀಸಿದ ಪುಂಡರ ಬಂಧನ

  • Zee Media Bureau
  • Jun 12, 2022, 06:27 PM IST

ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿ ಹಣ ನೀಡದೆ ಮಾರಕಾಸ್ತ್ರ ಬೀಸಿದ ಪುಂಡರನ್ನು ಬ್ಯಾಟರಾಯನಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉದಯ್ ಮತ್ತು ಕಿರಣ್ ಬಂಧಿತ ಆರೋಪಿಗಳು. ಜೂನ್ 2ರಂದು ಬ್ಯಾಟರಾಯನಪುರದ ನಯಾರ ಪೆಟ್ರೋಲ್ ಬಂಕ್‌ನಲ್ಲಿ ಘಟನೆ ನಡೆದಿತ್ತು. ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಮಚ್ಚು ಬೀಸಿದ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.

Trending News