ಅಗ್ನಿಪಥ್ ಬಗ್ಗೆ ತಪ್ಪು ತಿಳುವಳಿಕೆ - ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

  • Zee Media Bureau
  • Jun 20, 2022, 10:32 AM IST

ಅಗ್ನಿಪಥ್ ಹಿಂಸಾತ್ಮಕ ಹೋರಾಟದ ಹಿಂದೆ ಪ್ರತಿಪಕ್ಷಗಳ ಪಿತೂರಿ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ. ಕೆಲವರು ಈ ಯೋಜನೆ ಬಗ್ಗೆ ತಪ್ಪು ತಿಳುವಳಿಕೆ ಹೊಂದಿದ್ದಾರೆ. ಅಂಥವರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡ್ತೇವೆ . ಕೆಲವರು ಅಗ್ನಿಪಥ್ ಬಗ್ಗೆ ಅಪ ಪ್ರಚಾರ ಮಾಡ್ತಿದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. 

Trending News