ಪೌರಕಾರ್ಮಿಕರಿಂದ ಅನಿರ್ದಿಷ್ಟಾವಧಿ ಮುಷ್ಕರ

  • Zee Media Bureau
  • Jul 1, 2022, 04:32 PM IST

ಬೆಂಗಳೂರಿನಲ್ಲಿ ಮತ್ತೆ ಕಸದ ಸಮಸ್ಯೆ ತಲೆದೋರೋ ಸಾಧ್ಯತೆ ಇದೆ. ಕಾರ್ಮಿಕರನ್ನು ಖಾಯಂಗೊಳಿಸಲು ಒತ್ತಾಯಿಸಿ ಗುತ್ತಿಗೆ ಪೌರಕಾರ್ಮಿಕರು, ಲೋಡರ್ಸ್, ಕಸದ ವಾಹನ ಚಾಲಕರು,‌ ಒಳಚರಂಡಿ ಸ್ವಚ್ಛತಾ ಕಾರ್ಮಿಕರು ಸೇರಿ ಬೃಹತ್‌ ಹೋರಾಟ ಮಾಡ್ತಿದ್ದಾರೆ. ಹೀಗಾಗಿ ಬೆಂಗಳೂರು ಮತ್ತೆ ಗಬ್ಬೆದ್ದು ನಾರೋ ಸಾಧ್ಯತೆ ಇದೆ. 

Trending News