ಶಾಲೆಗೆ ಬಂದು ಮಾಹಿತಿ ಪಡೆದ ಡಿಕೆಶಿ ಪುತ್ರಿ..!

  • Zee Media Bureau
  • Jul 18, 2022, 04:16 PM IST

ಬೆಂಗಳೂರಿನ ಆರ್ ಆರ್ ನಗರ ಠಾಣಾ ವ್ಯಾಪ್ತಿಯಲ್ಲಿರೋ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ನ್ಯಾಶನಲ್ ಎಲ್ ಯೂ ಪಬ್ಲಿಕ್ ಸ್ಕೂಲ್‌ಗೆ ಬಾಂಬ್‌ ಬೆದರಿಕೆ ಬಂದಿದೆ.. ನಿನ್ನೆ ರಾತ್ರಿ ಬಾಂಬ್ ಇಡೋದಾಗಿ ದುಷ್ಕರ್ಮಿಗಳು 3 ಇ-ಮೇಲ್ ಹಾಕಿದ್ದಾರೆ. ಡಿಕೆಶಿ ಪುತ್ರಿ ಐಶ್ವರ್ಯಾ ಶಿವಕುಮಾರ್ ಶಾಲೆ ಬಳಿ ಬಂದು ಮಾಹಿತಿ ಪಡೆದಿದ್ದಾರೆ. ಪ್ರಕರಣ ಸಂಬಂಧ ಆರ್.ಆರ್.ನಗರ ಪೊಲೀಸ್ರು ತನಿಖೆ ನಡೆಸುತ್ತಿದ್ದಾರೆ.

Trending News