ವಿಕ್ರಾಂತ್ ರೋಣ ಬಗ್ಗೆ ಉಪೇಂದ್ರ ಮಾತು

  • Zee Media Bureau
  • Jul 27, 2022, 06:23 PM IST

ಹಲವು ವರ್ಷಗಳ ಹಿಂದೆ ಸುದೀಪ್ ಸಿಕ್ಕಿದ್ದರು. ಡೈರೆಕ್ಟರ್ ಆಗಬೇಕು ಅಂತ ಬಂದಿದ್ರು. ಡೈರೆಕ್ಟರ್ ಯಾಕೆ ಆಗ್ತೀರಾ? ಇಷ್ಟು ಎತ್ತರ ಇದ್ದೀರ, ಹೀರೋ ಆಗಿ ಅಂತ ಹೇಳಿದೆ. ಅವರು ಹೀರೋ ಆಗಿ, ನಂತರ ಸೂಪರ್ ಸ್ಟಾರ್ ಆದರು. ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ ಎಂದು ನಟ, ನಿರ್ದೇಶಕ ಉಪೇಂದ್ರ ಹೇಳಿದ್ದಾರೆ.

Trending News