ಮಂಗಳೂರು ನಗರಾದ್ಯಂತ ಸೆಕ್ಷನ್ 144 ವಿಸ್ತರಣೆ- ಪೊಲೀಸ್ ಆಯುಕ್ತ ಎನ್. ಶಶಿಕುಮಾರ್

ಸುರತ್ಕಲ್‌ನಲ್ಲಿ ನಡೆದ ಹತ್ಯೆ ಘಟನೆಯ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮಂಗಳೂರು ನಗರ  ಕಮಿಷನರೇಟ್ ವ್ಯಾಪ್ತಿಯಲ್ಲಿ ನಾಳೆಯವರೆಗೆ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 1ರ ಬೆಳಗ್ಗೆ 8 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

Written by - Zee Kannada News Desk | Last Updated : Jul 29, 2022, 08:59 PM IST
  • ನಿಷೇಧಾಜ್ಞೆಯಲ್ಲಿ ಜಾರಿಯಲ್ಲಿರುವ ಎಲ್ಲಾ ನಿಯಮಗಳು ಆಗಸ್ಟ್ 1ರ ಬೆಳಗ್ಗಿನವರೆಗೂ ಮುಂದುವರಿಯಲಿದೆ.
ಮಂಗಳೂರು ನಗರಾದ್ಯಂತ ಸೆಕ್ಷನ್ 144 ವಿಸ್ತರಣೆ- ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ title=

ಮಂಗಳೂರು: ಸುರತ್ಕಲ್‌ನಲ್ಲಿ ನಡೆದ ಹತ್ಯೆ ಘಟನೆಯ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮಂಗಳೂರು ನಗರ  ಕಮಿಷನರೇಟ್ ವ್ಯಾಪ್ತಿಯಲ್ಲಿ ನಾಳೆಯವರೆಗೆ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 1ರ ಬೆಳಗ್ಗೆ 8 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಅಬ್ಬಬ್ಬಾ..! ಒಂದೇ ದಿನದಲ್ಲಿ ʼವಿಕ್ರಾಂತ್ ರೋಣʼ ಕಲೆಕ್ಷನ್‌ ಮಾಡಿದ್ದು ಎಷ್ಟು ಗೊತ್ತಾ?

ನಿಷೇಧಾಜ್ಞೆಯಲ್ಲಿ ಜಾರಿಯಲ್ಲಿರುವ ಎಲ್ಲಾ ನಿಯಮಗಳು ಆಗಸ್ಟ್ 1ರ ಬೆಳಗ್ಗಿನವರೆಗೂ ಮುಂದುವರಿಯಲಿದೆ. ಈ ಅವಧಿಯಲ್ಲಿ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಅನಗತ್ಯ ಸಂಚಾರವನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಶಾಂತಿ ಕಾಪಾಡಲು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News