ಎಬಿವಿಪಿ ಕಾರ್ಯಕರ್ತರಿಂದ ಗೃಹ ಸಚಿವರ ಮನೆ ಮುತ್ತಿಗೆ

  • Zee Media Bureau
  • Jul 30, 2022, 09:39 PM IST

ಬೆಂಗಳೂರಿನ ಜಯಮಹಲ್ ರಸ್ತೆ ಬಳಿ ಇರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಿವಾಸದ ಮೇಲೆ ಮುತ್ತಿಗೆಗೆ ಯತ್ನಿಸಿ ಹೈಡ್ರಾಮಾ ಸೃಷ್ಟಿಸಿದ್ದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪ್ರತಿಭಟನಾ ನಿರತ 40 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Trending News