ದಕ್ಷಿಣ ಕನ್ನಡದಲ್ಲಿ ಗುಡ್ಡ ಕುಸಿತ: ಇಬ್ಬರು ಮಕ್ಕಳು ಸಾವು

  • Zee Media Bureau
  • Aug 2, 2022, 01:46 PM IST

ದಕ್ಷಿಣ ಕನ್ನಡ ಜಿಲ್ಲೆ ಕಲ್ಲುಗುಂಡಿ ಬಳಿಯ ಮಂಗಳೂರು - ಮಡಿಕೇರಿ ರಾಷ್ಟ್ರೀಯ ಹೆದ್ದಾರಿಗೆ ನೀರು ನುಗ್ಗಿದ್ದು ಪರಿಣಾಮ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಇನ್ನು ಗುಡ್ಡ ಕುಸಿತಗೊಂಡು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.

Trending News