ಧಾರವಾಡ ಮಹಾನಗರ ಪಾಲಿಕೆ ಸಭೆಯಲ್ಲಿ ಸುದೀರ್ಘ ಚರ್ಚೆ

  • Zee Media Bureau
  • Aug 26, 2022, 04:55 PM IST

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗಾಗಿ ಪಟ್ಟು ಹಿಡಿಯಲಾಗಿದೆ. ಕಳೆದ ಒಂದು ತಿಂಗಳಿಂದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಮಾಡಲು ಅವಕಾಶ ನೀಡುವಂತೆ ಹೋರಾಟ ಮಾಡುತ್ತ ಬರಲಾಗಿದೆ. ಈ ಕುರಿತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಡೆದ ಮಾಸಿಕ ಸಾಮಾನ್ಯ ಸಭೆಯಲ್ಲಿ ಬಹಳ ದೀರ್ಘವಾಗಿ ಚರ್ಚೆ ಮಾಡಲಾಯಿತು.

Trending News