ಮಳೆಗೆ ಮನೆ ಕುಸಿತದಿಂದ ಬೀದಿಗೆ ಬಿದ್ದ ಕುಟುಂಬಗಳು

  • Zee Media Bureau
  • Sep 11, 2022, 09:12 PM IST

ರಾಯಚೂರು ಜಿಲ್ಲೆಯಲ್ಲಿ ನಾಲ್ಕೈದು ದಿನಗಳಿಂದ ಮಳೆ ಅವಾಂತರ ಸೃಷ್ಟಿಸಿದೆ. ವರುಣನ ಅಬ್ಬರಕ್ಕೆ ಜಿಲ್ಲೆಯಲ್ಲಿ ಹಲವು ಮನೆಗಳು ಕುಸಿತವಾಗಿವೆ. ಇಷ್ಟೆಲ್ಲಾ ಅನಾಹುತ ಆದ್ರೂ ಸರ್ವೇ ಶುರು ಮಾಡದ ಅಧಿಕಾರಿಗಳ ವಿರುದ್ಧ ಜನ ಆಕ್ರೋಶ ಹೊರ ಹಾಕಿದ್ದಾರೆ.

Trending News