ಸಿಎಂ ಬೊಮ್ಮಾಯಿಗೆ ಸಚಿವರ ಸಾಥ್‌!

  • Zee Media Bureau
  • Oct 2, 2022, 10:15 PM IST

ಗಾಂಧಿ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧ ಹಾಗೂ ವಿಕಾಸಸೌಧ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ್ರು. ಸಚಿವ ಗೋವಿಂದ ಕಾರಜೋಳ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Trending News