Watch: ಸುರಿಯುವ ಸೋನೆಯಲ್ಲಿಯೂ ಭಾಷಣ ನಿಲ್ಲಿಸದ ರಾಹುಲ್..!

Last Updated : Oct 2, 2022, 10:29 PM IST
  • ಮಾಜಿ ಸಚಿವರಾದ ಎಚ್ ಕೆ ಪಾಟೀಲ್, ತನ್ವಿರ್ ಸೇಠ್, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಮತ್ತಿತರರು ಕೈಜೋಡಿಸಿ ಒಗ್ಗಟ್ಟು ಪ್ರದರ್ಶಿಸಿದರು
Watch: ಸುರಿಯುವ ಸೋನೆಯಲ್ಲಿಯೂ ಭಾಷಣ ನಿಲ್ಲಿಸದ ರಾಹುಲ್..! title=

ಮೈಸೂರು: ಮೈಸೂರಿನ ಎಪಿಎಂಸಿ ಬಳಿ ಭಾನುವಾರ ರಾತ್ರಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ಸುರಿವ ಮಳೆಯಲ್ಲೇ ಮಾತನಾಡಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಧ್ರುವನಾರಾಯಣ್, ಮಾಜಿ ಸಚಿವರಾದ ಎಚ್ ಕೆ ಪಾಟೀಲ್, ತನ್ವಿರ್ ಸೇಠ್, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಮತ್ತಿತರರು ಕೈಜೋಡಿಸಿ ಒಗ್ಗಟ್ಟು ಪ್ರದರ್ಶಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News