DK Shivakumar: ಡಿ.ಕೆ ಶಿವಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ರಣಹದ್ದು ಡಿಕ್ಕಿ.. ಪ್ರಾಣಾಪಾಯದಿಂದ ಅಪಾಯದಿಂದ ಪಾರು!

Tue, 02 May 2023-1:52 pm,

ಕೋಲಾರದ ಮುಳಬಾಗಿಲಿಗೆ ತೆರಳುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಟೇಕಾಫ್ ವೇಳೆ ಪಕ್ಷಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮುಂಭಾಗದಿಂದ ಗ್ಲಾಸ್ ಪುಡಿಯಾಗಿದೆ  

ಇಂದು ಬೆಳಗ್ಗೆ ಕಾಂಗ್ರೆಸ್​ನ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಕೆ ಶಿವಕುಮಾರ್ ಕೋಲಾರದ ಮುಳುಬಾಗಿಲಿಗೆ ಪ್ರಯಾಣಿಸುವ ವೇಳೆ ಅವಘಡವೊಂದು ಸಂಭವಿಸಿದೆ.

ಡಿಕೆ ಶಿವಕುಮಾರ್  ಹೆಚ್​ಎಎಲ್​ ಏರ್​ಪೋರ್ಟ್ ನಿಂದ ಮುಳುಬಾಗಿಲಿಗೆ ಪ್ರಯಾಣಿಸುತ್ತಿದ್ದ ವೇಳೆ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶವಾಗಿದೆ. 

ಘಟನೆ ಸಂಬಂಧ ಹೆಲಿಕಾಪ್ಟರ್ ಪ್ರಯಾಣ ರದ್ದು ಮಾಡಿ ರಸ್ತೆ ಮೂಲಕ ತೆರಳುತ್ತಿರುವ ಡಿಕೆಶಿ

ಕೋಲಾರ ಮುಳಬಾಗಿಲು ಸಾರ್ವಜನಿಕ ಪ್ರಚಾರಕ್ಕೆ ಇದೀಗ ರಸ್ತೆ ಮೂಲಕ ಪ್ರಯಾಣ

ZEENEWS TRENDING STORIES

By continuing to use the site, you agree to the use of cookies. You can find out more by Tapping this link