ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ.. ಬೇಲ್‌ ಸಿಗೋದು ಫಿಕ್ಸ್‌..!

Actor darshans bail: ರೇಣುಕಾಸ್ವಾಮಿ ಕೇಸ್‌ನಲ್ಲಿ ದರ್ಶನ್‌ ಅಂಡ್‌ ಗ್ಯಾಂಗ್‌ ಜೈಲು ಸೇರಿದ್ದಾರೆ.  57 ನೇ ಸೆಷನ್ಸ್ ಕೋರ್ಟನ್‌ಲ್ಲಿ ಇಂದು ನಟ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. 
 

1 /8

Actor darshans bail: ರೇಣುಕಾಸ್ವಾಮಿ ಕೇಸ್‌ನಲ್ಲಿ ದರ್ಶನ್‌ ಅಂಡ್‌ ಗ್ಯಾಂಗ್‌ ಜೈಲು ಸೇರಿದ್ದಾರೆ.  57 ನೇ ಸೆಷನ್ಸ್ ಕೋರ್ಟನ್‌ಲ್ಲಿ ಇಂದು ನಟ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ.   

2 /8

ಚಿತ್ರದುರ್ಗಾ ಮೂಲದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ದಾಸ ಸದ್ಯ ಸೆರೆವಾಸ ಅನುಭವಿಸುತ್ತಿದ್ದಾರೆ.   

3 /8

ಇಂದು ದರ್ಶನ್‌ ಅವರ ಬೇಲ್‌ ಅರ್ಜಿ ವಿಚಾರಣೆ ನಡೆಯುತ್ತಿದ್ದು, ದಾಸನ ಪರ ಹಿರಿಯ ವಕೀಲ ಸಿ ವಿ ನಾಗೇಶ್ ಅವರು ಹಾಜರ್‌ ಆಗಿದ್ದಾರೆ.   

4 /8

57 ನೇ ಸೆಷನ್ಸ್ ಕೋರ್ಟ್‌ನಲ್ಲಿ ದರ್ಶನ್‌ ಅವರ ಬೇಲ್‌ ಅರ್ಜಿ ವಿಚಾರಣೆ ನಡೆಯುತ್ತಿದೆ. 2.30 ಕ್ಕೆ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ಶುರುವಾಗಿದೆ.   

5 /8

ಸದ್ಯ ಮೊದಲಿಗೆ ಆರೋಪಿ ನಾಗರಾಜ್ ಹಾಗೂ ಲಕ್ಷ್ಮಣ್ ಅವರ ಜಾಮೀನು ವಿಚಾರಣೆ ಶುರುವಾಗಿದ್ದು, ದಾಸನ ಜಾಮೀನು ಅರ್ಜಿ ವಿಚಾರಣೆ ಕೂಡ ಇಂದೆ ನಡೆಯಲಿದೆ.   

6 /8

ಇನ್ನೂ, ಒಂದು ಕಡೆ ದಾಸ ತೀವ್ರವಾದ ಬೆನ್ನುನೋವಿನಿಂದ ಬಳಲುತ್ತಿದ್ದಾರೆ, ವೈದ್ಯರು ಎಮ್‌ಆರ್‌ಐ ಸ್ಕಾನಿಂಗ್‌ ಮಾಡಿಸಿ ಎಂದು ಹೇಳಿದರು ಸಹ ದಾಸ ಇದನ್ನು ಒಪ್ಪುತ್ತಿಲ್ಲ.   

7 /8

ನಿನ್ನೆ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ 2 ಬ್ಯಾಗ್‌ನಲ್ಲಿ ದರ್ಶನ್‌ಗೆ ಅವಶ್ಯಕವಾದ ತಿನಿಸುಗಳನ್ನು ತಂದಿದ್ದರು.   

8 /8

ಇನ್ನೂ, ಇಂದು ಮಧ್ಯಾಹ್ನ 2:30 ಕ್ಕೆ ಜಾಮೀನು ಅರ್ಜಿ ವಿಚಾರಣೆ ಶುರುವಾಗಿದೆ, ದಾಸನ ಪರ ಕೋರ್ಟ್‌ನಲ್ಲಿ ಹಾಜರ್‌ ಆಗಿತುವ ಹಿರಿಯ ವಕೀಲರು ಸದ್ಯ ಆರೋಪಿಗಳ ಪರ ವಾದ ನಡೆಸುತ್ತಿದ್ದು, ದಾಸನಿಗೆ ಇಂದಾದರೂ ಜಾಮೀನು ಸಿಗುತ್ತಾ ಅಥವಾ ಇಲ್ವಾ ಎನ್ನುವುದನ್ನು ಕಾದು ನೋಡ್ಬೇಕಿದೆ.