18 ವರ್ಷಗಳ ಬಳಿಕ ಈ ರಾಶಿಯವರಿಗೆ ರಾಜಯೋಗ !ಮಣ್ಣು ಕೂಡಾ ಹೊನ್ನಾಗುವ ಕಾಲ !ಜೀವನದ ಸರ್ವ ಸುಖವೂ ಪ್ರಾಪ್ತಿಯಾಗುವುದು

ಈ ರಾಜಯೋಗದ ಕಾರಣ ಸೆಪ್ಟೆಂಬರ್ 16ರಿಂದ 4 ರಾಶಿಯವರ ಜೀವನದ ಸುವರ್ಣ ಯುಗ ಆರಂಭವಾಗಲಿದೆ. ಈ ಯೋಗದ ಕಾರಣದಿಂದ ಈ ರಾಶಿಯವರ ಪಾಲಿಗೆ ಮಣ್ಣು ಕೂಡಾ ಹೊನ್ನಾಗುವುದು.

ಬೆಂಗಳೂರು :ವೈದಿಕ ಜ್ಯೋತಿಷ್ಯದ ಪ್ರಕಾರ ಪ್ರತಿಯೊಂದು ಗ್ರಹವು ತನ್ನ ರಾಶಿ ಮತ್ತು ನಕ್ಷತ್ರವನ್ನು ಕಾಲಕಾಲಕ್ಕೆ ಬದಲಾಯಿಸುತ್ತದೆ.ಗ್ರಹಗಳ ಈ ಬದಲಾವಣೆಯು ಪ್ರತಿ ರಾಶಿಚಕ್ರದ ಮೇಲೆ ಪರಿಣಾಮ ಬೀರುತ್ತದೆ.ಈ ರಾಶಿ ಬದಲಾವಣೆಯಿಂದ ಕೆಲವು ರಾಶಿಯವರಿಗೆ ಶುಭ ಫಲಗಳು ಸಿಗುತ್ತವೆ ಇನ್ನು ಕೆಲವರಿಗೆ ಅಶುಭವೂ ಆಗುತ್ತದೆ.  ಇದೀಗ 18 ವರ್ಷಗಳ ನಂತರ,ಸೂರ್ಯ ಮತ್ತು ಕೇತು ರಾಶಿ ಒಂದೇ ರಾಶಿಯನ್ನು ಪ್ರವೇಶಿಸುವ ಮೂಲಕ ವಿಶೇಷ ಸಂಯೋಗವನ್ನು ರಚಿಸುತ್ತಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ 

1 /7

೧೮ ವರ್ಷಗಳ ಬಳಿಕ ಸೂರ್ಯ ಮತ್ತು ಕೇತು ಒಂದೇ ರಾಶಿಯಲ್ಲಿರಲಿದ್ದಾರೆ.೧೮ ವರ್ಷಗಳ ಬಳಿಕ ಈ ಸಯೋಗ ನೆರವೇರುವುದು. ಈ ಹಿನ್ನೆಲೆಯಲ್ಲಿ ೧೮ ವರ್ಷಗಳ ಬಳಿಕ ಅಂದರೆ ಸೆ. ೧೬ರಿಂದ ಈ ಅದ್ಭುತ ಯೋಗ ಕೂಡಾ ನಿರ್ಮಾಣವಾಗುವುದು.   

2 /7

ಈ ರಾಜಯೋಗದ ಕಾರಣ ಸೆಪ್ಟೆಂಬರ್ 16ರಿಂದ 4 ರಾಶಿಯವರ ಜೀವನದ ಸುವರ್ಣ ಯುಗ ಆರಂಭವಾಗಲಿದೆ. ಈ ಯೋಗದ ಕಾರಣದಿಂದ ಈ ರಾಶಿಯವರ ಪಾಲಿಗೆ ಮಣ್ಣು ಕೂಡಾ ಹೊನ್ನಾಗುವುದು.   

3 /7

ಮೇಷ ರಾಶಿ : ವೃತ್ತಿ ಜೀವನದಲ್ಲಿ ಯಶಸ್ಸು ಸಿಗಲಿದೆ.ಉದ್ಯೋಗಾಕಾಂಕ್ಷಿಗಳಿಗೆ ನಿಮ್ಮ ನಿರೀಕ್ಷೆಯ ನೌಕರಿಯೇ ಸಿಗುವುದು. ಇಲ್ಲಿವರೆಗಿನ ನಷ್ಟ ಭರಿಸುವ ಕಾಲ ನಿಮ್ಮ ಮುಂದಿರುವುದು. ಇನ್ನು ಜೀವನದ ನಿಜವಾದ ಸುಖ ಕಾಣುವಿರಿ. 

4 /7

ಸಿಂಹ ರಾಶಿ :ಮನೆ ಮನದಲ್ಲಿ ಸಂತಸದ ಹೊನಲು ಹೆಚ್ಚುವುದು. ಪೂರ್ಣಗೊಳ್ಳುವುದೇ ಇಲ್ಲ ಎಂಬಂತೆ ಬಾಕಿ ಉಳಿದಿರುವ ಕೆಲಸ ದಡ ಸೇರುವ ಕಾಲ. ಬಹು ಕಲಾದಿಂದ ಬಾಧಿಸುತ್ತಿದ್ದ ಸಾಲದ ಸುಳಿಯಿಂದ ಮುಕ್ತರಾಗುವಿರಿ. ಉದ್ಯೋಗದಲ್ಲಿ ಪ್ರಗತಿಯ ಮಾರ್ಗಗಳು ತೆರೆದುಕೊಳ್ಳುತ್ತವೆ. 

5 /7

ವೃಷಭ ರಾಶಿ :ಅಪಾರ ಸಂಪತ್ತು ನಿಮ್ಮ ಜೀವನ ಪ್ರವೆಶಿಔವ ಕಾಲ. ವೃತ್ತಿ ಜೀವನದಲ್ಲಿ ಹೊಸ ಎತ್ತರಕ್ಕೆ ಏರುವಿರಿ.ವ್ಯಾಪಾರದಲ್ಲಿ ಭಾರೀ ಲಾಭವಾಗಲಿದೆ. ಶಿಕ್ಷಣ ಕ್ಷೇತ್ರದಲ್ಲೂ  ಅಪಾರ ಯಶಸ್ಸು ಸಿಗುವುದು. ಗೌರವವೂ ಹೆಚ್ಚುತ್ತದೆ.   

6 /7

ಧನು ರಾಶಿ : ಧನು ರಾಶಿಯವರಿಗೆ ಆರ್ಥಿಕವಾಗಿ ಈ ಸಮಯ  ಲಾಭದಾಯಕವಾಗಲಿದೆ. ನಿಮ್ಮ ಜೀವನದಲ್ಲಿ ಪ್ರಗತಿಯ ಹಾದಿ ತೆರೆದುಕೊಳ್ಳುವುದು.  ಉದ್ಯೋಗಸ್ಥರಿಗೆ ಬಡ್ತಿ ದೊರೆಯುವ ಕಾಲ ಇದು. ವ್ಯಾಪಾರಸ್ಥರು ಹೊಸ ಆದಾಯದ ಮೂಲಗಳನ್ನು ಪಡೆಯುತ್ತಾರೆ.   

7 /7

ಸೂಚನೆ :ಇಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಜ್ಞಾನವನ್ನು ಆಧರಿಸಿದೆ. ZEE 24 ಗಂಟೆಗಳು ಅದನ್ನು ಖಚಿತಪಡಿಸುವುದಿಲ್ಲ.