ಪಥ್ಯ, ಔಷಧಿಗೆ ಹೇಳಿ ಗುಡ್ ಬೈ !ಊಟಕ್ಕಿಂತ ಅರ್ಧ ಗಂಟೆ ಮುಂಚೆ ಈ ಒಣ ಹಣ್ಣು ಸೇವಿಸಿ!ಶುಗರ್ ಎಂದೆಂದಿಗೂ ನಾರ್ಮಲ್ ಆಗಿಯೇ ಇರುವುದು

Fri, 18 Oct 2024-1:18 pm,

ಮಧುಮೇಹ ಇದ್ದಾಗ ವಿಪರೀತ ಪಥ್ಯ ಮಾಡುವಂತೆ ಹೇಳಲಾಗುತ್ತದೆ. ತಿನ್ನುವುದಕ್ಕೆ, ಕುಡಿಯುವುದಕ್ಕೆ ಎಲ್ಲದಕ್ಕೂ ನಿರ್ಬಂಧ ಇರುತ್ತದೆ. ಆದರೆ ಊಟಕ್ಕೆ ಅರ್ಧ ಗಂಟೆ ಈ ಒಣಹಣ್ಣು ತಿಂದರೆ ಶುಗರ್ ಏರುವ ಪ್ರಶ್ನೆಯೇ ಎದುರಾಗುವುದಿಲ್ಲ.   

ಬೆಳಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಭೋಜನ ಹೀಗೆ ಏನೇ ಇರಲಿ  ಸೇವಿಸುವ ರ್ಧ ಗಂಟೆ ಮೊದಲು ಈ ಒಣ ಹಣ್ಣು ತಿನ್ನಲು ಮರೆಯಬೇಡಿ.   

ಆಹಾರ ಸೇವನೆಯ ಅರ್ಧ ಗಂಟೆ ಮುನ್ನ ಬಾದಾಮಿಯನ್ನು  ತಿಂದರೆ ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ.ಹೀಗೆ ಮಾಡುವುದರಿಂದ ಗ್ಲೂಕೋಸ್ ಮಟ್ಟವೂ ಕಡಿಮೆಯಾಗಬಹುದು.  

ಬಾದಾಮಿಯಲ್ಲಿ ಹೇರಳವಾದ ಮೊನೊ- ಎನ್ ಸ್ಯಾಚ್ಯುರೆಟೆಡ್ ಫ್ಯಾಟ್, ಫೈಬರ್ ಮತ್ತು ಪ್ರೋಟೀನ್ ಕಂಡು ಬರುತ್ತದೆ. ಇದು ಬ್ಲಡ್ ಶುಗರ್ ನಿಯಂತ್ರಣ ಮಾಡಲು ಸಹಾಯ ಮಾಡುತ್ತದೆ. 

ಬ್ಲಡ್ ಶುಗರ್ ಹೆಚ್ಚಾಗುವುದೇ ಆಹಾರ ಸೇವಿಸಿದ ಮೇಲೆ.ಇದನ್ನು ಕಂಟ್ರೋಲ್ ಮಾಡಬೇಕಾದರೆ ಆಹಾರ ಸೇವಿಸುವ ಅರ್ಧ ಗಂಟೆ ಮುನ್ನ 20 ಗ್ರಾಂ ಬಾದಾಮಿ ತಿನ್ನಿರಿ.  

ಬಾದಾಮಿಯನ್ನು ಹಾಗೆಯೇ ತಿನ್ನುವುದಲ್ಲ, ಬಾದಾಮಿಯನ್ನು ನೆನೆಸಿಟ್ಟು ಸಿಪ್ಪೆ ಸುಲಿದೇ ತಿನ್ನಬೇಕು. ಸಿಪ್ಪೆ ಸಹಿತ ಬಾದಾಮಿಯನ್ನು ಎಂದೂ ಸೇವಿಸಬಾರದು.  

ಸೂಚನೆ : ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link