`ಶ್ರೀ ಅಲ್ಲಮ ಪ್ರಭು` ಚಲನಚಿತ್ರ ವೀಕ್ಷಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

Mon, 27 Jun 2022-1:34 am,

ನಾಡಿನ ಪೂಜ್ಯ ಮಠಾದೀಶ್ವರರು ಶ್ರೀ ಅಲ್ಲಮಪ್ರಭು ಚಲನಚಿತ್ರ ಅದ್ಬುತವಾಗಿ ಮೂಡಿ ಬಂದಿದ್ದು ಪ್ರಭುಲಿಂಗಲೀಲೆ ಯನ್ನು ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಇಂತಹ ಚಲನಚಿತ್ರಗಳು ಯುವ ಪೀಳಿಗೆ ನೋಡುವುದು ಅತ್ಯಂತ ಅವಶ್ಯಕ ಎಂದರು. ಚಿತ್ರ ಅತೀ ಸುಂದರ ಹಾಗು ನೈಜತೆಯಿಂದ ಮೂಡಿ ಬಂದಿದ್ದು. ಎಲ್ಲರೂ ವೀಕ್ಷಿಸಬೇಕೆಂದರು.  

ಗೃಹ ಸಚಿವರಾದ ಸನ್ಮಾನ್ಯ ಶ್ರೀ ಆರಗ ಜ್ಞಾನೇಂದ್ರ ರವರು ತಮ್ಮ ಸಾಮಾಜಿಕ ಕಳಕಳಿಯಿಂದ ಇಂತಹ ಸಮಾಜ ಸುಧಾರಕ ಹಾಗು ವಚನ ಸಾಹಿತ್ಯವನ್ನು ಬೆಳ್ಳಿ ತೆರೆಯ ಮೇಲೆ ತಂದಿರುವ ಚಿತ್ರತಂಡವನ್ನು ಶ್ಲಾಘಿಸಿದರು

ಅಮರಜ್ಯೋತಿ ಪಿಕ್ಚರ್ಸ್ ಸಂಸ್ಥೆಯಿಂದ, ಚಿತ್ರ ನಿರ್ಮಾಣವಾಗಿದ್ದು, ನಿರ್ಮಾಪಕರಾದ  ಮಾಧವಾನಂದ ಯೊ ಶೇಗುಣಸಿ, ಚಿತ್ರ ನಟರಾದ ಶ್ರೀ ವಿಕ್ರಂ ಸೂರಿ, ರಘು ಭಟ್, ಶುಕ್ರ ಫಿಲಂಸ್ ಸೋಮಣ್ಣ, ಜಯಂತ್ ಹಾಗೂ ಇತರ ಪ್ರಮುಖರು ಸಹ ಉಪಸ್ತಿತರಿದ್ದರು.

ZEENEWS TRENDING STORIES

By continuing to use the site, you agree to the use of cookies. You can find out more by Tapping this link