PHOTOS : ವೇದಾ ಕೃಷ್ಣಮೂರ್ತಿಗೆ ಮೊಣಕಾಲೂರಿ ಪ್ರಪೋಸ್ ಮಾಡಿದ ಅರ್ಜುನ್‌ ಹೊಯ್ಸಳ

Mon, 12 Sep 2022-12:54 pm,

ಭಾರತೀಯ ಮಹಿಳಾ ಕ್ರಿಕೆಟರ್‌ ವೇದಾ ಕೃಷ್ಣಮೂರ್ತಿ ಮತ್ತು ಕರ್ನಾಟಕದ ಬ್ಯಾಟರ್ ಅರ್ಜುನ್ ಹೊಯ್ಸಳ ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ. 

ಭಾನುವಾರ (ಸೆಪ್ಟೆಂಬರ್ 11) ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಕ್ರಿಕೆಟಿಗರು ಪರಸ್ಪರ ಮದುವೆಯಾಗಲು ಸಿದ್ಧರಾಗಿದ್ದಾರೆಂದು ಬಹಿರಂಗಪಡಿಸಿದ್ದಾರೆ.

ಹೊಯ್ಸಳ ಅವರು ತಮ್ಮ Instagram ಖಾತೆಯಲ್ಲಿ ಕೃಷ್ಣಮೂರ್ತಿ ಅವರನ್ನು ಟ್ಯಾಗ್ ಮಾಡಿದ ಪೋಸ್ಟ್‌ನಲ್ಲಿ ಹೃದಯಸ್ಪರ್ಶಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ತನ್ನ ಪ್ರೀತಿಯ ಮನದನ್ನೆಗೆ ಕರ್ನಾಟಕ ಕ್ರಿಕೆಟರ್‌ ಅರ್ಜುನ್‌ ಹೊಯ್ಸಳ, ಬೆಟ್ಟದ ತುತ್ತ ತುದಿಯಲ್ಲಿ ಮೋಡಗಳ ಮಧ್ಯೆ ಮಂಡಿಯೂರಿ ಪ್ರಪೋಸ್‌ ಮಾಡಿದ್ದಾರೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link