ಕ್ಯಾನ್ಸರ್ ರೋಗವನ್ನು ಬುಡದಿಂದಲೇ ತೊಲಗಿಸುತ್ತೆ ಈ ಬೇರು! ಹಾಲಿನೊಂದಿಗೆ ಬೆರೆಸಿ ಕುಡಿದರೆ ಶಾಶ್ವತ ಮುಕ್ತಿ ಖಚಿತ

Ashwagandha Health Benefits: ಅಶ್ವಗಂಧದ ಬೇರನ್ನು ಸೇವಿಸುವುದರಿಂದ ಅನೇಕ ರೀತಿಯ ರೋಗಗಳು ಗುಣವಾಗುತ್ತವೆ. ಪುರುಷರ ಆರೋಗ್ಯಕ್ಕೂ ಹೆಚ್ಚು ಪ್ರಯೋಜನಕಾರಿಯಾಗಿದೆ. ಇದನ್ನು ಔಷಧ, ಪುಡಿ, ಕ್ಯಾಪ್ಸುಲ್ ರೂಪದಲ್ಲಿ ಕೂಡ ಬಳಸಬಹುದು, ಶೀತ ಅಥವಾ ಕೆಮ್ಮಿನ ಸಂದರ್ಭದಲ್ಲಿಯೂ ಸಹ ಇದು ಪ್ರಯೋಜನವನ್ನು ನೀಡುತ್ತದೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /8

ಅಶ್ವಗಂಧವು ಆಯುರ್ವೇದ ಔಷಧಿಗಳಲ್ಲಿ ಒಂದಾಗಿದೆ. ಆದರೆ ಅದರ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿದೆಯೇ? ಇದು ನಮ್ಮ ದೇಹವನ್ನು ಬಲಪಡಿಸುತ್ತದೆ.

2 /8

ಅಶ್ವಗಂಧದ ಸೇವನೆಯಿಂದ ಹಲವು ಬಗೆಯ ರೋಗಗಳು ಗುಣವಾಗುತ್ತವೆ. ಪುರುಷರ ಆರೋಗ್ಯಕ್ಕೂ ಇದು ಪ್ರಯೋಜನಕಾರಿ.

3 /8

ಅಶ್ವಗಂಧದ ಸೇವನೆಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹ ತುಂಬಾ ಪ್ರಯೋಜನಕಾರಿಯಾಗಿದೆ. ಹಾಲಿನೊಂದಿಗೆ ಅಶ್ವಗಂಧವನ್ನು ಬೆರೆಸಿ ಕುಡಿದರೆ ಅದ್ಭುತ ಪ್ರಯೋಜನ ಸಿಗಲಿದೆ.

4 /8

ಇದರಲ್ಲಿರುವ ಆಕ್ಸಿಡೆಂಟ್ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಜೊತೆಗೆ ರಕ್ತ ಕಣಗಳನ್ನು ಸ್ವಚ್ಛಗೊಳಿಸುತ್ತದೆ.

5 /8

ಒತ್ತಡವನ್ನು ನಿವಾರಿಸಲು ಅಶ್ವಗಂಧವನ್ನು ಬಳಸಬಹುದು, ಇದರಲ್ಲಿರುವ ಗುಣಲಕ್ಷಣಗಳು ಮಾನಸಿಕ ಆರೋಗ್ಯಕ್ಕೂ ಸಹ ಪ್ರಯೋಜನಕಾರಿಯಾಗಿದೆ.

6 /8

ಅಶ್ವಗಂಧವು ಕಣ್ಣಿನ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ, ಪ್ರತಿ ರಾತ್ರಿ ಹಾಲಿನೊಂದಿಗೆ ಇದನ್ನು ಬೆರೆಸಿ  ಸೇವಿಸಬಹುದು.

7 /8

ಅಶ್ವಗಂಧವು ಕ್ಯಾನ್ಸರ್‌’ನಂತಹ ಗಂಭೀರ ಕಾಯಿಲೆಗಳಿಗೆ ಸಹ ಶಾಶ್ವತ ಪರಿಹಾರ ನೀಡುತ್ತದೆ. ಇದು ನಮ್ಮ ದೇಹದಲ್ಲಿನ ಪ್ರತಿಕ್ರಿಯಾತ್ಮಕ ಆಮ್ಲಜನಕ ಪ್ರಮಾಣವನ್ನು ಹೆಚ್ಚಿಸುತ್ತದೆ ಮತ್ತು ಹೃದಯವನ್ನು ಬಲಪಡಿಸುತ್ತದೆ.

8 /8

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee ಮಾಧ್ಯಮವು ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)