ಲಕ್ಷ್ಮೀ ನಾರಾಯಣ ರಾಜಯೋಗ: ಇನ್ಮುಂದೆ ಎಲ್ಲೆಡೆಯೂ ಈ ರಾಶಿಯವರದ್ದೇ ರಾಜ್ಯಭಾರ.. ಸಾಕ್ಷಾತ್ ಮಹಾಲಕ್ಷ್ಮೀ ಪುತ್ರರ ಸ್ವರೂಪವೇ ಇವರು!

Lakshmi Narayana Yoga Effect: ಮುಂದಿನ ತಿಂಗಳು ಅಂದರೆ ಫೆಬ್ರವರಿ 12 ರಂದು ಶುಕ್ರ ಗ್ರಹವು ಮಕರ ರಾಶಿಯನ್ನು ಪ್ರವೇಶಿಸಲಿದೆ. ಇನ್ನೊಂದೆಡೆ ಅದೇ ರಾಶಿಯಲ್ಲಿ ಬುಧ ಗ್ರಹವು ಸ್ಥಾನ ಪಡೆದಿದ್ದು, ಈ ಎರಡೂ ಗ್ರಹಗಳ ಸಮ್ಮಿಲನದಿಂದ ಲಕ್ಷ್ಮೀ ನಾರಾಯಣ ಯೋಗ ರೂಪುಗೊಳ್ಳುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಸಂಪತ್ತಿನ ಅಧಿದೇವತೆ ಶುಕ್ರ ಮತ್ತು ಗ್ರಹಗಳ ರಾಜಕುಮಾರ ಬುಧನ ಸಂಯೋಗದಿಂದ ರಚನೆಯಾದ ಲಕ್ಷ್ಮೀ ನಾರಾಯಣ ಯೋಗ ಅತ್ಯಂತ ಮಂಗಳಕರ ಎಂದು ಪರಿಗಣಿಸಲಾಗಿದೆ. ಈ ಸಂದರ್ಭದಲ್ಲಿ ಕೆಲ ರಾಶಿಯ ಜನರು ಅದ್ಭುತ ಲಾಭಗಳನ್ನು ಪಡೆಯುತ್ತಾರೆ.

2 /6

ಮೇಷ ರಾಶಿ: ಲಕ್ಷ್ಮೀ ನಾರಾಯಣ ಯೋಗದಿಂದ ಈ ರಾಶಿಯ ಜನರು ಪ್ರಯೋಜನವನ್ನು ಪಡೆಯಲಿದ್ದಾರೆ. ಅಪಾರ ಸಂಪತ್ತಿನ ಜೊತೆ ಮಹಾಲಕ್ಷ್ಮಿ ದೇವಿಯ ಪುತ್ರರಂತೆ ಎಲ್ಲೆಡೆಯೂ ಹೆಸರು ಗಳಿಸುತ್ತಾರೆ, ವೃತ್ತಿ ಸಂಬಂಧಿತ ಕೆಲಸದಲ್ಲಿ ಪ್ರಗತಿ ಪಡೆಯುತ್ತಾರೆ.

3 /6

ವೃಷಭ ರಾಶಿ: ಲಕ್ಷ್ಮಿ ನಾರಾಯಣ ಯೋಗವು ಈ ರಾಶಿಯವರನ್ನು ಶ್ರೀಮಂತರನ್ನಾಗಿ ಮಾಡುತ್ತದೆ. ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ. ವೃತ್ತಿಜೀವನದಲ್ಲಿ ಯಶಸ್ಸಿನ ಶಿಖರವನ್ನೇರುತ್ತಾರೆ. ಪ್ರತಿಯೊಂದು ಕೆಲಸದಲ್ಲೂ ಮುನ್ನಡೆ ಇರುತ್ತದೆ.

4 /6

ವೃಶ್ಚಿಕ ರಾಶಿ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ರಾಶಿಯ ಜನರು ಅದೃಷ್ಟದ ಬೆಂಬಲ ಪಡೆಯುತ್ತಾರೆ. ವ್ಯವಹಾರದಲ್ಲಿ ಮಂಗಳಕರ ಫಲಿತಾಂಶಗಳನ್ನು ಅನುಭವಿಸುವರು. ಬಯಸಿದ ಪ್ರಗತಿಯನ್ನು ನಿಮ್ಮದಾಗುತ್ತದೆ.

5 /6

ತುಲಾ ರಾಶಿ: ಲಕ್ಷ್ಮಿ ನಾರಾಯಣ ಯೋಗವು ಈ ರಾಶಿಯವರಿಗೆ ಸಂತೋಷ ಮತ್ತು ಸಮೃದ್ಧಿಯನ್ನು ಹೆಚ್ಚಿಸುತ್ತದೆ. ವೃತ್ತಿಜೀವನದಲ್ಲಿ ಅನಿರೀಕ್ಷಿತ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಜೀವನ ಸಂಗಾತಿಯಿಂದ ಎಲ್ಲಾ ರೀತಿಯ ಬೆಂಬಲವನ್ನು ಪಡೆಯುತ್ತೀರಿ.

6 /6

(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)