Tej Patta For Diabetes: ಭಾರತೀಯ ಅಡುಗೆಯಲ್ಲಿ ಬಳಸಲ್ಪಡುವ ಈ ಮಸಾಲೆಯು ಔಷಧೀಯ ಗುಣಗಳಿಂದ ಸಮೃದ್ಧವಾಗಿದ್ದು ಹಲವು ಕಾಯಿಲೆಗಳಿಂದ ರಕ್ಷಣೆ ನೀಡುತ್ತದೆ.
Bay Leaves For Sugar: ಆಹಾರದ ರುಚಿ ಹೆಚ್ಚಿಸುವ ಈ ಮಸಾಲೆ ಎಲೆಯ ಬಳಕೆಯಿಂದ ದೀರ್ಘಕಾಲದ ಮಧುಮೇಹದಿಂದ ಪರಿಹಾರ ಪಡೆಯುವುದರ ಜೊತೆಗೆ ಆರೋಗ್ಯವೂ ವೃದ್ಧಿಯಾಗುತ್ತದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ
ಸಾಮಾನ್ಯವಾಗಿ ಪಲಾವ್ ಎಲೆ ಎಂತಲೇ ಪ್ರಸಿದ್ದಿಯಾಗಿರುವ ಬೇ ಎಲೆಗಳಲ್ಲಿ ಔಷಧೀಯ ಗುಣಗಳು ತುಂಬಿರುತ್ತವೆ. ಹಾಗಾಗಿಯೇ, ಇದರ ಬಳಕೆಯಿಂದ ದೀರ್ಘಕಾಲದ ಮಧುಮೇಹವೂ ಗುಣವಾಗುತ್ತದೆ.
ಬೇ ಎಲೆಗಳಲ್ಲಿ ಸೆಲೆನಿಯಮ್, ಕಬ್ಬಿಣ, ತಾಮ್ರ, ಪೊತ್ಯಾಸಿಯಮ್, ಕ್ಯಾಲ್ಸಿಯಂ ಸೇರಿದಂತೆ ಹಲವು ಪೋಷಕಾಂಶಗಳು ಕಂಡು ಬರುತ್ತದೆ. ಇದರಲ್ಲಿ ಅಧಿಕ ಪ್ರಜಾನದಲ್ಲಿ ಉತ್ಕರ್ಷಣ ನಿರೋಧಕಗಳು ಕೂಡ ಕಂಡು ಬರುತ್ತವೆ.
ಮಸಾಲೆ ಎಲೆಯಲ್ಲಿರುವ ಈ ಎಲ್ಲಾ ಪೋಷಕಾಂಶಗಳು ಮಧುಮೇಹವನ್ನು ನಿಯಂತ್ರಿಸಲು ರಾಮಬಾಣವಾಗಿದೆ. ಬೇ ಎಲೆಗಳನ್ನು ಸರಿಯಾದ ರೀತಿಯಲ್ಲಿ ಬಳಸುವುದರಿಂದ ಆರೋಗ್ಯಕರವಾಗಿ ಮಧುಮೇಹವನ್ನು ನಿಯಂತ್ರಿಸಬಹುದು.
ಬೇ ಎಲೆಗಳ ಬಳಕೆಯಿಂದ ಮಧುಮೇಹ ರೋಗಿಗಳಲ್ಲಿ ಇನ್ಸುಲಿನ್ ಕಾರ್ಯ ಸುಧಾರಣೆಗೊಳ್ಳುತ್ತದೆ. ಇದು ಮಧುಮೇಹ ನಿಯಂತ್ರಿಸುವುದಷ್ಟೇ ಅಲ್ಲ ಕೊಲೆಸ್ಟ್ರಾಲ್ ಮಟ್ಟವನ್ನು ಸಹ ಸಾಮಾನ್ಯಗೊಳಿಸುತ್ತದೆ ಎಂದು ಅಧ್ಯಯನವೊಂದು ತಿಳಿಸಿದೆ.
ಬೇ ಎಲೆಗಳನ್ನು ತಿನ್ನಲು ಸಾಧ್ಯವಾಗುವುದಿಲ್ಲ. ಆಹಾರದೊಂದಿಗೆ ಬೇ ಎಲೆಗಳನ್ನು ಬಳಸುವುದರಿಂದ ಇದರಲ್ಲಿರುವ ಪೋಷಕಾಂಶಗಳು ಆಹಾರದಲ್ಲಿ ಹೀರಲ್ಪಡುತ್ತವೆ. ಮಧುಮೇಹಿಗಳು ವಾರದಲ್ಲಿ ಒಂದೆರಡು ದಿನ ರಾತ್ರಿ ಒಂದು ಲೋಟ ನೀರಿನಲ್ಲಿ ಒಂದು ಬೇ ಎಲೆಯನ್ನು ನೆನೆಸಿಟ್ಟು ಬೆಳಿಗ್ಗೆ ಎದ್ದು ಆ ನೀರನ್ನು ಕುಡಿದರೆ ಶುಗರ್ ಕಂಟ್ರೋಲ್ ನಲ್ಲಿ ಇರುತ್ತದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.