ತ್ರಿವಿಧ ದಾಸೋಹಿ ಡಾ.ಶಿವಕುಮಾರಸ್ವಾಮೀಜಿ ಸಂದೇಶಗಳು

ಶ್ರೀ ಸಿದ್ಧಗಂಗಾ ಮಠ ಎಂದಾಕ್ಷಣ ಎಲ್ಲರಿಗೂ ನೆನಪಾಗುವುದು ದಾಸೋಹ ಮತ್ತು ಶಿಕ್ಷಣ. ಆದರೆ ಇಂದು ಅದೇ ಮಠದ ಶತಾಯುಷಿ ಶ್ರೀ ಸಿದ್ದಗಂಗಾ ಸ್ವಾಮೀಜಿಗಳು ಶಿವೈಕ್ಯರಾಗಿದ್ದಾರೆ. ಶಿಕ್ಷಣ, ಆರೋಗ್ಯ, ಧರ್ಮದ ಏಳಿಗೆಗೆ ಶ್ರೀಗಳು ತಮ್ಮ ಇಡೀ ಜೀವನವನ್ನು ಮುಡಿಪಾಗಿರಿಸಿದ್ದ ಶಿವಕುಮಾರ ಸ್ವಾಮೀಜಿ ಜಾತಿ, ಬೇಧವಿಲ್ಲದೆ ತಮ್ಮ ಮಠದಲ್ಲಿ ಸರ್ವಧರ್ಮಿಯರಿಗೂ ಆಶ್ರಯ ನೀಡಿ, ಸಿದ್ಧಗಂಗಾ ಮಠದ ಕೀರ್ತಿ ಪತಾಕೆ ವಿಶ್ವಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ್ದಾರೆ. ಅಂತಹ ಮಹಾನ್ ಗುರುಗಳ ಕೆಲವು ಸಂದೇಶಗಳು ಇಲ್ಲಿವೆ.

  • Jan 21, 2019, 16:17 PM IST
1 /6

2 /6

3 /6

4 /6

5 /6

6 /6