ಎಷ್ಟೇ ಹೈ ಇದ್ದರೂ... ಈ ಎಲೆಯನ್ನು ಮೂಸಿದ ತಕ್ಷಣ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್‌ ಶುಗರ್‌! ಮಧುಮೇಹಿಗಳೇ ಟ್ರೈ ಮಾಡಿ ನೋಡಿ

Tulsi leaves for diabetes: ಸನಾತನ ಧರ್ಮದಲ್ಲಿ ತುಳಸಿಗೆ ವಿಶೇಷ ಮಹತ್ವವಿದೆ. ಪ್ರತಿ ಮನೆಯಲ್ಲೂ ತುಳಸಿ ಗಿಡವನ್ನು ಪೂಜಿಸಲಾಗುತ್ತದೆ. ತುಳಸಿಯನ್ನು ಆಯುರ್ವೇದದಲ್ಲಿ ಔಷಧಿ ಎಂದು ಪರಿಗಣಿಸಲಾಗಿದೆ. ಇದರಲ್ಲಿ ಅನೇಕ ಔಷಧೀಯ ಗುಣಗಳು ಕಂಡುಬರುತ್ತವೆ. ಇದು ಅನೇಕ ರೋಗಗಳಲ್ಲಿ ಪ್ರಯೋಜನಕಾರಿಯಾಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

1 /7

ಸನಾತನ ಧರ್ಮದಲ್ಲಿ ತುಳಸಿಗೆ ವಿಶೇಷ ಮಹತ್ವವಿದೆ. ಪ್ರತಿ ಮನೆಯಲ್ಲೂ ತುಳಸಿ ಗಿಡವನ್ನು ಪೂಜಿಸಲಾಗುತ್ತದೆ. ತುಳಸಿಯನ್ನು ಆಯುರ್ವೇದದಲ್ಲಿ ಔಷಧಿ ಎಂದು ಪರಿಗಣಿಸಲಾಗಿದೆ. ಇದರಲ್ಲಿ ಅನೇಕ ಔಷಧೀಯ ಗುಣಗಳು ಕಂಡುಬರುತ್ತವೆ. ಇದು ಅನೇಕ ರೋಗಗಳಲ್ಲಿ ಪ್ರಯೋಜನಕಾರಿಯಾಗಿದೆ.  

2 /7

ಬದಲಾಗುತ್ತಿರುವ ಋತುಮಾನಗಳಲ್ಲಿ ಬರುವ ಋತುಮಾನದ ಜ್ವರ, ನೆಗಡಿ ಮತ್ತು ಕೆಮ್ಮಿನ ಸಂದರ್ಭದಲ್ಲಿ ತುಳಸಿ ಎಲೆಗಳ ಕಷಾಯವನ್ನು ಕುಡಿಯಲು ವೈದ್ಯರು ಶಿಫಾರಸು ಮಾಡುತ್ತಾರೆ. ತಜ್ಞರ ಪ್ರಕಾರ, ತುಳಸಿ ಎಲೆಗಳನ್ನು ಸೇವಿಸುವುದರಿಂದ ತೂಕ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಹ ನಿಯಂತ್ರಿಸಬಹುದು.  

3 /7

ನೀವು ಮಧುಮೇಹ ರೋಗಿಗಳಾಗಿದ್ದರೆ ಮತ್ತು ಸಕ್ಕರೆಮಟ್ಟ ನಿಯಂತ್ರಿಸಲು ಬಯಸಿದರೆ, ತುಳಸಿ ಎಲೆಗಳನ್ನು ಸೇವಿಸಬಹುದು. ಇಲ್ಲವೇ ಅದರ ಶಾಖವನ್ನು ತೆಗೆದುಕೊಳ್ಳುವ ಮೂಲಕ ಶೀಘ್ರ ಪರಿಹಾರ ಪಡೆಯಬಹುದು. ತುಳಸಿ ಎಲೆಗಳಲ್ಲಿ ಮಧುಮೇಹ ವಿರೋಧಿ ಗುಣಗಳು ಕಂಡುಬರುತ್ತವೆ ಎಂದು ಕೆಲವು ಸಂಶೋಧನೆಗಳು ಬಹಿರಂಗಪಡಿಸಿವೆ.  

4 /7

Worldwidejournals.com ನಲ್ಲಿ ಪ್ರಕಟವಾದ ಸಂಶೋಧನೆಯು ತುಳಸಿ ಎಲೆಗಳ ಪ್ರಯೋಜನಗಳನ್ನು ವಿವರಿಸಿದೆ. ಈ ಸಂಶೋಧನೆಯ ಪ್ರಕಾರ, ತುಳಸಿ ಮಧುಮೇಹ ರೋಗಿಗಳಿಗೆ ರಾಮಬಾಣವಾಗಿದೆ. 45 ರಿಂದ 55 ವರ್ಷ ವಯಸ್ಸಿನ 40 ಮಧುಮೇಹ ರೋಗಿಗಳನ್ನು ಈ ಸಂಶೋಧನೆಯಲ್ಲಿ ಸೇರಿಸಲಾಗಿದೆ. ಇವರಲ್ಲಿ 20 ಪುರುಷರು ಮತ್ತು 20 ಮಹಿಳೆಯರು. ಈ ಜನರು ಪ್ರತಿದಿನ ತುಳಸಿ ಎಲೆಗಳ ಪುಡಿಯನ್ನು ಹೊಂದಿರುವ ಕ್ಯಾಪ್ಸುಲ್ಗಳನ್ನು ಸೇವಿಸಿದ್ದಾರೆ. ಈ ಅವಧಿಯಲ್ಲಿ, ರೋಗಿಗಳಿಗೆ ಯಾವುದೇ ರೀತಿಯ ನಿರ್ಬಂಧಗಳನ್ನು ವಿಧಿಸಲಾಗಿರಲಿಲ್ಲ. ತುಳಸಿ ಎಲೆಗಳನ್ನು ಸೇವಿಸುವುದರಿಂದ ಸಕ್ಕರೆಯ ಪ್ರಮಾಣ ಕಡಿಮೆಯಾಗುತ್ತದೆ ಎಂದು ಈ ಸಂಶೋಧನೆಯಲ್ಲಿ ತಿಳಿದುಬಂದಿತ್ತು.  

5 /7

ಮಧುಮೇಹಿಗಳು ಪ್ರತಿದಿನ ತುಳಸಿ ಎಲೆಗಳನ್ನು ಸೇವಿಸಬೇಕು. ಇಲ್ಲವೇ ಅದರ ಶಾಖವನ್ನು ತೆಗೆದುಕೊಳ್ಳಬೇಕು. ಇದು ಉಸಿರಿನ ಮೂಲಕ ದೇಹದೊಳಗೆ ಪ್ರವೇಶಿಸಿ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಸಹಾಯ ಮಾಡುತ್ತದೆ.  

6 /7

ತುಳಸಿ ಎಲೆಗಳನ್ನು ಚೆನ್ನಾಗಿ ಒಣಗಿಸಿ ರುಬ್ಬಿಕೊಳ್ಳಿ. ಈಗ ಇದನ್ನು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಅಥವಾ ಹಾಲಿನೊಂದಿಗೆ ಬೆರೆಸಿ ಕುಡಿಯಿರಿ. ಇಲ್ಲವೇ ಒಂದೆರಡು ಎಲೆಯನ್ನು ಕುದಿಯುವ ಬಿಸಿನೀರಿಗೆ ಸೇರಿಸಿ ಶಾಖ ತೆಗೆದುಕೊಳ್ಳಿ. ಹೀಗೆ ಮಾಡುವುದರಿಂದ ಸಕ್ಕರೆ ನಿಯಂತ್ರಣದಲ್ಲಿರುತ್ತದೆ. ಆದರೆ ಇದನ್ನು ಅನುಸರಿಸುವ ಮೊದಲು ದಯವಿಟ್ಟು ವೈದ್ಯರನ್ನು ಸಂಪರ್ಕಿಸಿ.  

7 /7

ಸೂಚನೆ: ಈ ಸಲಹೆಗಳು ಸಾಮಾನ್ಯ ಮಾಹಿತಿಗಾಗಿ. ಯಾವುದೇ ವೈದ್ಯರು ಅಥವಾ ವೈದ್ಯಕೀಯ ವೃತ್ತಿಪರರ ಸಲಹೆಯಂತೆ ಇವುಗಳನ್ನು ತೆಗೆದುಕೊಳ್ಳಬೇಡಿ. ಅನಾರೋಗ್ಯ ಅಥವಾ ಸೋಂಕಿನ ಲಕ್ಷಣಗಳ ಸಂದರ್ಭದಲ್ಲಿ, ವೈದ್ಯರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್‌ ಇದನ್ನು ಅನುಮೋದಿಸುವುದಿಲ್ಲ.