PHOTOS: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ

Thu, 17 May 2018-1:11 pm,

ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಜ್ಜುಗೊಂಡಿರುವ ವೇದಿಕೆ

ರಾಜಭವನಕ್ಕೆ ಹೊರಟ ಬಿ.ಎಸ್.ಯಡಿಯೂರಪ್ಪ

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ರಾಜಭವನಕ್ಕೆ ತೆರಳುವ ಮುನ್ನ ಸಂಜಯ್ ನಗರದ ರಾಧಾಕೃಷ್ಣ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ ಬಿ.ಎಸ್. ಯಡಿಯೂರಪ್ಪ

ರಾಜಭವನಕ್ಕೆ ಆಗಮಿಸಿದ ಯಡಿಯೂರಪ್ಪರಿಗೆ ಕೇಂದ್ರ ಸಚಿವರಾದ ಡಿ.ವಿ. ಸದಾನಂದ, ಅನಂತ್ ಕುಮಾರ್, ಜೆ.ಪಿ.ನಡ್ದಾ, ಪ್ರತಾಪ್ ಸಿಂಹ, ಶಾಸಕ ಬಿ.ಶ್ರೀರಾಮುಲು ಸೇರಿದಂತೆ ಹಲವು ನಾಯಕರಿಂದ ಸ್ವಾಗತ

 

ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ. ಪ್ರತಿಜ್ಞಾ ವಿಧಿ ಬೋಧಿಸಿದ ರಾಜ್ಯಪಾಲ ವಾಜುಭಾಯಿ ವಾಲಾ

ನೂತನ ಮುಖ್ಯಮಂತ್ರಿಗೆ ರಾಜ್ಯಪಾಲ ವಜುಬಾಯ್ ವಾಲಾ ಹೂಗುಚ್ಛ ನೀಡಿ ಅಭಿನಂದಿಸಿದರು.

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ವಿಜಯದ ಸಂಕೇತದೊಂದಿಗೆ ಬಿ.ಎಸ್.ಯಡಿಯೂರಪ್ಪ ಗೆಲುವಿನ ನಗೆ ಬೀರಿದರು.

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಬಿಜೆಪಿ ನಾಯಕರಾದ ಅನಂತ್ ಕುಮಾರ್, ಮುರುಳೀಧರರಾವ್ ಜೊತೆ ಬಿ.ಎಸ್.ಯಡಿಯೂರಪ್ಪ ಉಪಹಾರ ಸೇವನೆ.

ವಿಧಾನಸೌಧ ಪ್ರವೇಶಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಮುಖ್ಯಮಂತ್ರಿಯಾದ ಬಳಿಕ ಬಿ.ಎಸ್. ಯಡಿಯೂರಪ್ಪ ಮೊದಲ ಸುದ್ದಿಗೋಷ್ಠಿ

ZEENEWS TRENDING STORIES

By continuing to use the site, you agree to the use of cookies. You can find out more by Tapping this link