ಈ ಪುಟ್ಟ ಬೀಜಗಳನ್ನು ಮಜ್ಜಿಗೆಯಲ್ಲಿ ನೆನೆಸಿಟ್ಟು ಕುಡಿದರೆ ತಕ್ಷಣ ನಾರ್ಮಲ್ ಆಗುವುದು ಬ್ಲಡ್ ಶುಗರ್ !ದಿನಕ್ಕೊಂದೇ ಲೋಟ ಸಾಕು !

Wed, 16 Oct 2024-10:37 am,

ಮಧುಮೇಹ ಇದ್ದಾಗ ರಕ್ತದಲ್ಲಿನ ಗ್ಲೂಕೋಸ್‌ನ ಸಾಂದ್ರತೆಯು ಅಧಿಕವಾಗುತ್ತದೆ.  ಇದು ದೇಹದ ವಿವಿಧ ಭಾಗಗಳಲ್ಲಿ ಬೇರೆ ಬೇರೆ ರೀತಿಯ ತೊಂದರೆ ಉಂಟು ಮಾಡುತ್ತದೆ.   

ಮಧುಮೇಹ ನಿಯಂತ್ರಣಕ್ಕೆ ನಿತ್ಯ ಔಷಧಿ ಸೇವಿಸುವುದು ಅನಿವಾರ್ಯ. ಆದರೆ ಕೆಲವು ಮನೆ ಮದ್ದುಗಳನ್ನು ಅನುಸರಿಸುವ ಮೂಲಕ ನಿತ್ಯದ ಔಷಧಿಯ ಜಂಜಾಟದಿಂದ ಮುಕ್ತಿ ಪಡೆಯಬಹುದು.   

ನಿತ್ಯ ಮಜ್ಜಿಗೆ ಸೇವಿಸುವ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಪ್ರತಿ ದಿನ ಸೇವಿಸುವ ಒಂದು ಲೋಟ ಮಜ್ಜಿಗೆಯೇ ಬ್ಲಡ್ ಶುಗರ್ ಕಡಿಮೆ ಮಾಡುವ ಬಹು ಮುಖ್ಯ ಔಷಧಿಯಾಗಿ ಕೆಲಸ ಮಾಡಬಲ್ಲದು.   

ಖಾಲಿ ಮಜ್ಜಿಗೆ ಸೇವಿಸುವುದಕ್ಕಿಂತ ಅದಕ್ಕೆ ಒಂದು ಚಮಚ ಚಿಯಾಬೀಜ ಬೆರೆಸಿ ಸೇವಿಸಿದರೆ ಇದು ದುಪ್ಪಟ್ಟು ವೇಗದಲ್ಲಿ ಬ್ಲಡ್ ಶುಗರ್ ಅನ್ನು ನಾರ್ಮಲ್ ಮಾಡುತ್ತದೆ.

ಚಿಯಾ ಬೀಜಗಳು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ.ಇದು ಊಟದ ನಂತರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ. 

ಚಿಯಾ ಬೀಜವನ್ನು ಮಜ್ಜಿಗೆಯಲ್ಲಿ ನೆನೆಸಿಟ್ಟು ಕುಡಿದರೆ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಚಿಯಾ ಬೀಜಗಳ ಸೇವನೆಯು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎನ್ನುವುದು ಅಧ್ಯಯನದಿಂದಲೂ ಸಾಬೀತಾಗಿದೆ.   

ಚಿಯಾ ಬೀಜಗಳು ಉತ್ಕರ್ಷಣ ನಿರೋಧಕಗಳು, ಖನಿಜಗಳು, ಫೈಬರ್ ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿವೆ.ಇದು ಹೃದಯವು ಆರೋಗ್ಯವನ್ನು ವೃದ್ದಿಸುತ್ತದೆ.ಮಧುಮೇಹವನ್ನು ಶಾಶ್ವತವಾಗಿ ನಿಯಂತ್ರಣದಲ್ಲಿಡುತ್ತದೆ.   

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ ಮತ್ತು ZEE NEWS ಅದನ್ನು ಖಚಿತಪಡಿಸುವುದಿಲ್ಲ.    

ZEENEWS TRENDING STORIES

By continuing to use the site, you agree to the use of cookies. You can find out more by Tapping this link