ಜೀವನದ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ ಲವಂಗ

Thu, 22 Sep 2022-4:29 pm,

ಲವಂಗ ತಂತ್ರಗಳನ್ನು ಹಣದ ಲಾಭಕ್ಕಾಗಿ, ತೊಂದರೆಗಳನ್ನು ತೊಡೆದುಹಾಕಲು ಮತ್ತು ಅದೃಷ್ಟವನ್ನು ಬಲಪಡಿಸಲು ಬಳಸಲಾಗುತ್ತದೆ. ಲವಂಗಕ್ಕೆ ಸಂಬಂಧಿಸಿದ ಕೆಲವು ವಿಶೇಷ ತಂತ್ರಗಳು ಮತ್ತು ಪರಿಹಾರಗಳ ಬಗ್ಗೆ ಮಾಹಿತಿ ಇಲ್ಲಿದೆ. 

ರಾಹು-ಕೇತುಗಳ ಕೆಟ್ಟ ಪರಿಣಾಮವನ್ನು ಲವಂಗದ ಸಹಾಯದಿಂದ ಕಡಿಮೆ ಮಾಡಬಹುದು. ಜಾತಕದಲ್ಲಿ ರಾಹು-ಕೇತು ದೋಷವಿದ್ದರೆ ಪ್ರತಿ ಶನಿವಾರದಂದು ಲವಂಗವನ್ನು ದಾನ ಮಾಡಬೇಕು.

ನಿರಂತರ  40 ದಿನಗಳ ಕಾಲ ಶಿವಲಿಂಗದ ಮೇಲೆ ಲವಂಗ ಅರ್ಪಿಸಿದರೆ, ಎಲ್ಲಾ ದುಷ್ಪರಿಣಾಮಗಳು ಕೊನೆಗೊಳ್ಳುತ್ತವೆ.

ನೀವು ಯಾವುದೇ ಕೆಲಸದ ಕಾರಣದಿಂದ ಮನೆಯಿಂದ ಹೊರಗೆ ಹೋಗುತ್ತಿದ್ದರೆ,  ಮನೆಯಿಂದ ಹೊರಡುವಾಗ ನಿಮ್ಮ ಬಾಯಿಯಲ್ಲಿ ಎರಡು ಲವಂಗವನ್ನು ಇಟ್ಟುಕೊಳ್ಳಿ.  ಕೆಲಸದಲ್ಲಿ ಯಶಸ್ಸು ಸಿಗಲಿ ಎಂದು ನಿಮ್ಮ ಇಷ್ಟ ದೇವರನ್ನು ಧ್ಯಾನಿಸಿ. ಹೀಗೆ ಮಾಡುವುದರಿಂದ  ಹೋದ ಕೆಲಸದಲ್ಲಿ ಯಶಸ್ಸನ್ನು ಪಡೆಯಬಹುದು.  

ಯಶಸ್ಸು ಸಿಗದಿದ್ದರೆ ಮಂಗಳವಾರ  ಆಂಜನೇಯನಿಗೆ ಎಣ್ಣೆಯ ದೀಪವನ್ನು ಹಚ್ಚಿ. ದೀಪದಲ್ಲಿ ಎರಡು ಲವಂಗವನ್ನು ಹಾಕಿ ನಂತರ ಹನುಮಾನ್ ಚಾಲೀಸಾವನ್ನು ಪಠಿಸಿ ಮತ್ತು ಆರತಿ ಮಾಡಿ. ಇದನ್ನು 21 ಮಂಗಳವಾರಗಳ ಕಾಲ ನಿರಂತರವಾಗಿ ಮಾಡುವುದರಿಂದ ಶ್ರಮಕ್ಕೆ ತಕ್ಕ ಫಲ ಸಿಗುತ್ತದೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link