ತೆಂಗಿನೆಣ್ಣೆಗೆ ಈ ಎಲೆಯ ರಸ ಬೆರೆಸಿ ಹಚ್ಚಿದರೆ ಹತ್ತೇ ನಿಮಿಷದಲ್ಲಿ ಗಾಢ ಕಪ್ಪು ಬಣ್ಣಕ್ಕೆ ತಿರುಗುತ್ತೆ ಬಿಳಿ ಕೂದಲು.. ಸೊಂಪಾಗಿ ಉದ್ದವಾಗಿಯೂ ಬೆಳೆಯುತ್ತೆ !

home remedies for white hair: ಹೇರ್‌ ಡೈ ಬದಲಿಗೆ ಕೆಲವು ಮನೆ ಮದ್ದುಗಳನ್ನು ಬಳಸಿದರೆ ಬಿಳಿ ಕೂದಲು ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /8

ಕೂದಲು ಚಿಕ್ಕ ವಯಸ್ಸಿಗೆ ಬಿಳಿಯಾದರೆ ಅದು ಅಂದವನ್ನು ಹಾಳು ಮಾಡುತ್ತದೆ. ಇದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಹೇರ್ ಕಲರ್, ಡೈ ಬಳಸುವವರಿದ್ದಾರೆ. ಆದರೆ ಇದರ ಅಡ್ಡ ಪರಿಣಾಮಗಳು ಹೆಚ್ಚು. 

2 /8

ಕೂದಲಿಗೆ ಹೇರ್‌ ಡೈ ಬದಲು ಕೆಲವು ಮನೆ ಮದ್ದುಗಳನ್ನು ಬಳಸಿದರೆ ಬಿಳಿ ಕೂದಲು ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಬಹುದು. 

3 /8

ತೆಂಗಿನ ಎಣ್ಣೆ ಬಿಳಿ ಕೂದಲನ್ನು ಬೇರಿನಿಂದಲೇ ಕಪ್ಪಾಗಿಸುವ ಗುಣಗಳನ್ನು ಹೊಂದಿದೆ. ತೆಂಗಿನೆಣ್ಣೆಯಲ್ಲಿರುವ ಆಂಟಿ-ಆಕ್ಸಿಡೆಂಟ್‌ಗಳು ಮೆಲನಿನ್ ಬಿಳಿ ಕೂದಲನ್ನ ಮರಳಿ ಕಪ್ಪಾಗಿಸುತ್ತವೆ.

4 /8

ಬಿಳಿ ಕೂದಲನ್ನು ಕಪ್ಪಾಗಿಸಲು ತುಳಸಿ ಎಲೆ ಕೂಡಾ ಉತ್ತಮ ಪರಿಹಾರವಾಗಿದೆ. ಬಿಳಿಕೂದಲು ಮಾತ್ರವಲ್ಲ ಕೂದಲು ಉದುರುವ ಸಮಸ್ಯೆಗೂ ಪರಿಹಾರವನ್ನು ನೀಡುತ್ತದೆ.  

5 /8

ತುಳಸಿ ಎಲೆಯ ರಸವನ್ನು ತೆಂಗಿನ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಕೂದಲು ಕಪ್ಪಾಗುವುದರ ಜೊತೆಗೆ ಬೇರುಗಳಿಂದಲೇ ಬಲಗೊಳ್ಳುತ್ತವೆ. 

6 /8

ತೆಂಗಿನೆಣ್ಣೆ ಮತ್ತು ತುಳಸಿ ಎಲೆಯ ರಸವನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ಸ್ವಲ್ಪ ಕಾಫಿ ಪುಡಿ ಮತ್ತು ಮೆಹೆಂದಿ ಎಲೆಯ ಪುಡಿಯನ್ನು ಬೆರೆಸಬೇಕು. ಕೂದಲು ಮತ್ತು ನೆತ್ತಿಯ ಮೇಲೆ ಹಚ್ಚಿ ಮಸಾಜ್ ಮಾಡಿ. ಸುಮಾರು 1 ಗಂಟೆಯ ನಂತರ ಶಾಂಪೂ ಬಳಸಿ ತಲೆ ಸ್ನಾನ ಮಾಡಿ.

7 /8

ತೆಂಗಿನೆಣ್ಣೆ ಮತ್ತು ತುಳಸಿ ಎಲೆಯ ರಸ ಕೂದಲನ್ನು ಬೇರಿನಿಂದಲೇ ಬಲವಾಗಿಸುತ್ತದೆ. ಇದನ್ನು ಕೂದಲಿಗೆ ಹಚ್ಚುವುದರಿಂದ ಕೂದಲು ಉದುರುವಿಕೆ  ಸಮಸ್ಯೆ ಕೂಡಾ ದೂರವಾಗುವುದು. 

8 /8

ಸೂಚನೆ: ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಈ ಮಾಹಿತಿಯ ಹೊಣೆಯನ್ನು ಜೀ ಕನ್ನಡ ನ್ಯೂಸ್ ವಹಿಸುವುದಿಲ್ಲ.