Guru star transit effect :ಏಪ್ರಿಲ್ 10 ರಂದು ಗುರು ಗ್ರಹವು ಮೃಗಶಿರ ನಕ್ಷತ್ರವನ್ನು ಪ್ರವೇಶಿಸಲಿದೆ. ಗುರುವಿನ ಈ ಸಂಚಾರದ ಪ್ರಭಾವವು ಎಲ್ಲಾ ರಾಶಿಯವರ ಮೇಲೂ ಕಂಡುಬರುತ್ತದೆ.ಇಲ್ಲಿಂದ ಮೂರು ರಾಶಿಯವರ ಭಾಗ್ಯವನು ಗುರು ಬೆಳಗಲಿದ್ದಾನೆ.
ಬೆಂಗಳೂರು :ಜ್ಯೋತಿಷ್ಯದ ಪ್ರಕಾರ, ಎಲ್ಲಾ ಗ್ರಹಗಳು ತಮ್ಮ ರಾಶಿಚಕ್ರ ಮತ್ತು ನಕ್ಷತ್ರವನ್ನು ನಿರ್ದಿಷ್ಟ ಸಮಯದಲ್ಲಿ ಬದಲಾಯಿಸುತ್ತವೆ. ಪ್ರತಿಯೊಂದು ಗ್ರಹಕ್ಕೂ ವಿಶೇಷ ಮಹತ್ವವಿದೆ. ಎಲ್ಲಾ ಗ್ರಹಗಳಲ್ಲಿ, ಶನಿ ಮತ್ತು ಗುರುವನ್ನು ಬಹಳ ಪ್ರಮುಖ ಗ್ರಹಗಳೆಂದು ಪರಿಗಣಿಸಲಾಗುತ್ತದೆ. ಈ ಗ್ರಹಗಳಲ್ಲಿನ ಸಣ್ಣ ಬದಲಾವಣೆಗಳನ್ನು ಕೂಡಾ ಜ್ಯೋತಿಷ್ದಲ್ಲಿ ಬಹಳ ಮುಖ್ಯ ಎಂದೇ ಪರಿಗಣಿಸಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ
ಏಪ್ರಿಲ್ 10 ರಂದು ಗುರು ಗ್ರಹವು ಮೃಗಶಿರ ನಕ್ಷತ್ರವನ್ನು ಪ್ರವೇಶಿಸಲಿದೆ. ಗುರುವಿನ ಈ ಸಂಚಾರದ ಪ್ರಭಾವವು ಎಲ್ಲಾ ರಾಶಿಯವರ ಮೇಲೂ ಕಂಡುಬರುತ್ತದೆ.ಇಲ್ಲಿಂದ ಮೂರು ರಾಶಿಯವರ ಭಾಗ್ಯವನು ಗುರು ಬೆಳಗಲಿದ್ದಾನೆ. ಪ್ರತಿ ಕಾರ್ಯದಲ್ಲಿಯೂ ಇವರು ಯಶಸ್ಸು ಕಾಣುವರು. ಹಣಕಾಸಿನ ಸ್ಥಿತಿ ಬಲಿಷ್ಟವಾಗಿರುವುದು.
ಮೇಷ ರಾಶಿ :ಮೇಷ ರಾಶಿಯವರ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಬೇರೆ ಬೇರೆ ಮೂಲಗಳಲ್ಲಿ ಆದಾಯ ಹೆಚ್ಚಾಗುತ್ತದೆ. ಉತ್ತಮ ಸಂಬಳದೊಂದಿಗೆ ಹೊಸ ಉದ್ಯೋಗದ ಅವಕಾಶ ಸಿಗಬಹುದು. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಮನಸ್ಸಿನ ಆಸೆಗಳು ಈಡೇರುತ್ತವೆ.
ಕರ್ಕಾಟಕ ರಾಶಿ : ಕರ್ಕಾಟಕ ರಾಶಿಯವರ ಆಸೆಗಳು ಈಡೇರುತ್ತವೆ. ರಿಯಲ್ ಎಸ್ಟೇಟ್ನಲ್ಲಿ ಲಾಭ ಹೆಚ್ಚಾಗುತ್ತದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ದೊರೆಯುತ್ತದೆ. ವೇತನ ಹೆಚ್ಚಳ ಮತ್ತು ಬಡ್ತಿ ಸಿಗುತ್ತದೆ.
ವೃಶ್ಚಿಕ ರಾಶಿ: ಹಳೆಯ ಸಾಲಗಳಿಂದ ಮುಕ್ತರಾಗಬಹುದು. ಖ್ಯಾತಿ ಹೆಚ್ಚಾಗುತ್ತದೆ. ಹೊಸ ವ್ಯವಹಾರವನ್ನು ಪ್ರಾರಂಭಿಸಬಹುದು. ಉದ್ಯೋಗ ಹುಡುಕುತ್ತಿರುವ ಮಿಥುನ ರಾಶಿಯವರಿಗೆ ಈ ಅವಧಿಯಲ್ಲಿ ಉತ್ತಮ ಉದ್ಯೋಗ ಸಿಗುತ್ತದೆ. ಉತ್ತಮ ಉದ್ಯೋಗದಲ್ಲಿರುವವರಿಗೆ ವೇತನ ಹೆಚ್ಚಳ ಮತ್ತು ಬಡ್ತಿ ದೊರೆಯಲಿದೆ.
ಸೂಚನೆ : ಈ ಲೇಖನವನ್ನು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ನಂಬಿಕೆ ಆಧಾರದಲ್ಲಿ ಬರೆಯಲಾಗಿದೆ. ಇದನ್ನು ಜೀ ನ್ಯೂಸ್ ಅನುಮೋದಿಸುವುದಿಲ್ಲ.