ದರ್ಶನ್ ಬಗ್ಗೆ ಸಹೋದರ ದಿನಕರ್ ತೂಗುದೀಪ ಮೊದಲ ರಿಯಾಕ್ಷನ್

Sat, 15 Jun 2024-2:28 pm,

ದರ್ಶನ್‌ ಸದ್ಯ ಕೊಲೆ ಆರೋಪಿ ಪಟ್ಟ ಹೊತ್ತು ಪೊಲೀಸ್‌ ಕಸ್ಟಡಿಯಲ್ಲದ್ದಾರೆ. ಈ ಬಗ್ಗೆ ಅವರ ಸಹೋದರ  ದಿನಕರ್ ತೂಗುದೀಪ ಪ್ರತಿಕ್ರಿಯಿಸಿದ್ದಾರೆ. 

ದರ್ಶನ್ ಬಗ್ಗೆ ಸಹೋದರ ದಿನಕರ್ ತೂಗುದೀಪ ಮೊದಲ ರಿಯಾಕ್ಷನ್ ನೀಡಿದ್ದಾರೆ. ಜೀ ಕನ್ನಡ ನ್ಯೂಸ್ ಜೊತೆ ದಿನಕರ್ ತೂಗುದೀಪ ಮಾತನಾಡಿದ್ದಾರೆ.

ದರ್ಶನ್‌ ಬಂಧನದ ವಿಚಾರವನ್ನು ಮಾತನಾಡಲು ನಿರಾಕರಿಸಿದ ದಿನಕರ್ ತೂಗುದೀಪ, ನನಗೇನು ಕೇಳಬೇಡಿ ಎಂದಿದ್ದಾರೆ. 

ನನ್ನ ಜೊತೆ ಏನು ಕೇಳಬೇಡಿ. ನಾನು ಏನು ಮಾತನಾಡುವುದಿಲ್ಲ. ನನಗೇನು ಗೊತ್ತಿಲ್ಲ ಎಂದು ನೋವಿನಲ್ಲೇ ದಿನಕರ್ ತೂಗುದೀಪ ಹೇಳಿದ್ದಾರೆ. 

ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್‌ ಮಾಡಿದ ಕಾರಣ ರೇಣುಕಾಸ್ವಾಮಿ ಹತ್ಯೆ ಮಾಡಿದ್ದಾರೆ ಎಂಬ ಆರೋಪದಡಿ ದರ್ಶನ್‌ ಸೇರಿ 17 ಜನರು ಸದ್ಯ ಪೊಲೀಸ್‌ ವಿಚಾರಣೆ ಎದುರಿಸುತ್ತಿದ್ದಾರೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link