ಶ್ರಾವಣದಲ್ಲಿ ಈ ಹಣ್ಣನ್ನು ಶಿವನಿಗೆ ಅರ್ಪಿಸಿದರೆ ಅದೃಷ್ಟ ಬೆಳಗುವುದು-ಸಂಪತ್ತು ತಿಜೋರಿಯಲ್ಲಿ ತುಂಬಿ ತುಳುಕುವುದು!

Datura Remedies for Wealth: ಹಿಂದೂ ಧರ್ಮದಲ್ಲಿ ಶ್ರಾವಣ ತಿಂಗಳನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ.

ಈ ಸಮಯದಲ್ಲಿ, ಭಕ್ತರು ಶಿವನನ್ನು ಮೆಚ್ಚಿಸಲು ಉಪವಾಸ, ಪೂಜೆ ಪುನಸ್ಕಾರ ಮಾಡುತ್ತಾರೆ. ಆದರೆ ಇವೆಲ್ಲಕ್ಕಿಂತ ಹೆಚ್ಚಾಗಿ ಶಿವನಿಗೆ ಇಷ್ಟವಾಗಿರುವುದು ಒಂದು ಹಣ್ಣು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಕಪ್ಪು ಉಮ್ಮತ್ತಿ, ದತ್ತೂರಿ, ಉಮ್ಮತ್ತಿ, ಧತೂರ, ಮರಳುಮ್ಮತ್ತಿ ಎಂದೆಲ್ಲಾ ಕರೆಯಲ್ಪಡುವ ಈ ಹಣ್ಣನ್ನು ಶ್ರಾವಣ ಮಾಸದಲ್ಲಿ ಮಹಾದೇವನಿಗೆ ಅರ್ಪಿಸಿದರೆ, ಸಂಕಷ್ಟವೆಲ್ಲಾ ದೂರವಾಗಿ ಮನೆಯಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ. ಜೊತೆಗೆ ಸಂಪತ್ತು ತಿಜೋರಿ ತುಂಬುವುದು ಎಂದು ಹೇಳಲಾಗುತ್ತದೆ.

2 /6

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶ್ರಾವಣ ಸೋಮವಾರದಂದು ಮನೆಯಲ್ಲಿ ಉಮ್ಮತ್ತಿ ಬೇರನ್ನು ಇಟ್ಟು ಪೂಜಿಸಿ. ಈ ವೇಳೆ ಮಂತ್ರವನ್ನು 108 ಬಾರಿ ಪಠಿಸಿದರೆ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ದೂರವಾಗುತ್ತವೆ.

3 /6

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಉಮ್ಮತ್ತಿಯನ್ನು ಶ್ರಾವಣ ಮಾಸದಲ್ಲಿ ಶಿವಲಿಂಗಕ್ಕೆ ಅರ್ಪಿಸಿದರೆ ಸಂತಾನ ಭಾಗ್ಯ ಕರುಣಿಸುತ್ತಾನೆ ಮಹಾದೇವ.  

4 /6

ಶಾಸ್ತ್ರಗಳ ಪ್ರಕಾರ ಶ್ರಾವಣ ಮಾಸದ ಆಶ್ಲೇಷ ನಕ್ಷತ್ರದಲ್ಲಿ ಉಮ್ಮತ್ತಿಯನ್ನು ತಂದು ಮನೆಯಲ್ಲಿ ಪ್ರತಿಷ್ಠಾಪಿಸಬೇಕು. ಹೀಗೆ ಮಾಡಿದರೆ ಆರ್ಥಿಕ ಬಿಕ್ಕಟ್ಟು ದೂರವಾಗುತ್ತದೆ

5 /6

ಶಾಸ್ತ್ರಗಳ ಪ್ರಕಾರ, ಶ್ರಾವಣ ಮಾಸದಲ್ಲಿ, ಭಾನುವಾರ ಅಥವಾ ಮಂಗಳವಾರದಂದು ಮನೆಯಲ್ಲಿ ಕಪ್ಪು ಉಮ್ಮತ್ತಿಯನ್ನು ಇಡುವುದರಿಂದ ದುಷ್ಟ ಶಕ್ತಿಗಳ ಸಮಸ್ಯೆ ನಿವಾರಣೆಯಾಗುತ್ತದೆ.  

6 /6

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)